ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ  ಹಳಿ ತಪ್ಪಿದ ಮಾತುಗಳು!

ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ ಹಳಿ ತಪ್ಪಿದ ಮಾತುಗಳು!

Published : Oct 21, 2021, 03:25 PM ISTUpdated : Oct 21, 2021, 03:30 PM IST

ಬೈ ಎಲೆಕ್ಷನ್ ಅಖಾಡದಲ್ಲಿ ಡೊಂಕು ಬಾಲದ ನಾಯಕರ ಲಗಾಮಿಲ್ಲದ ಮಾತುಗಳು. ಸಭ್ಯತೆಯ ಎಲ್ಲೆ ಮೀರಿ ನಾಲಗೆ ಹರಿಬಿಟ್ಟ ರಾಜಕಾರಣಿಗಳು. ಎಲುಬಿಲ್ಲದ ನಾಲಗೆಯಿಂದ ರಾಜ್ಯ ರಾಜಕಾರಣಕ್ಕೆ ಇದೆಂತಹಾ ಅಪಚಾರ?

ಬೆಂಗಳೂರು(ಅ.21) ಬೈ ಎಲೆಕ್ಷನ್ ಅಖಾಡದಲ್ಲಿ ಡೊಂಕು ಬಾಲದ ನಾಯಕರ ಲಗಾಮಿಲ್ಲದ ಮಾತುಗಳು. ಸಭ್ಯತೆಯ ಎಲ್ಲೆ ಮೀರಿ ನಾಲಗೆ ಹರಿಬಿಟ್ಟ ರಾಜಕಾರಣಿಗಳು. ಎಲುಬಿಲ್ಲದ ನಾಲಗೆಯಿಂದ ರಾಜ್ಯ ರಾಜಕಾರಣಕ್ಕೆ ಇದೆಂತಹಾ ಅಪಚಾರ?

ಹೌದು ಚುನಾವಣೆಯಲ್ಲಿ ಗೆಲ್ಲಬೇಕೆಂಬ ಭರಾಟೆಯಲ್ಲಿ ಜನನಾಯಕರ ಬಾಯಲ್ಲಿ ಹಳಿ ತಪ್ಪಿದ ಮಾತುಗಳು ಕೇಳಲಾರಂಭಿಸಿವೆ. ಪ್ರತಿಪಕ್ಷ ನಾಯಕರನ್ನು ಹಣಿಯುವ ಭರದಲ್ಲಿ ಈ ನಾಯಕರು ವೈಯುಕ್ತಿಕ ಮಾನಹರಣಕ್ಕೆ ಮುಂದಾಗಿದ್ದಾರೆ. ಈ ಕುರಿತಾದ ಒಂದು ವಿವರ ಇಲ್ಲಿದೆ ನೋಡಿ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?