ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ

Published : Mar 15, 2022, 03:40 PM IST

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ  ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
 

ಬೆಂಗಳೂರು, (ಮಾ.14): ನಾಲ್ಕು ರಾಜ್ಯಗಳಲ್ಲಿ ಗೆದ್ದು ಬೀಗಿರುವ ಬಿಜೆಪಿ ಇದೀಗ ಕರ್ನಾಟಕವನ್ನು ಟಾರ್ಗೆಟ್ ಮಾಡಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪತಾಕೆ ಹಾರಿಸಲು ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸುತ್ತುದೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಲು ಹೈಕಮಾಂಡ್ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Karnataka Politics ದಿಲ್ಲಿಯಲ್ಲಿ ನಡ್ಡಾ-ವಿಜಯೇಂದ್ರ ಭೇಟಿ

ಬಿಜೆಪಿಯಲ್ಲಿ ಹಲವು ಬದಲಾವಣೆ ಸುದ್ದಿಗಳು ಹರಿದಾಡುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಪುತ್ರ ಮತ್ತು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ  ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more