ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ

Published : Mar 15, 2022, 03:40 PM IST

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ  ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
 

ಬೆಂಗಳೂರು, (ಮಾ.14): ನಾಲ್ಕು ರಾಜ್ಯಗಳಲ್ಲಿ ಗೆದ್ದು ಬೀಗಿರುವ ಬಿಜೆಪಿ ಇದೀಗ ಕರ್ನಾಟಕವನ್ನು ಟಾರ್ಗೆಟ್ ಮಾಡಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪತಾಕೆ ಹಾರಿಸಲು ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸುತ್ತುದೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಲು ಹೈಕಮಾಂಡ್ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Karnataka Politics ದಿಲ್ಲಿಯಲ್ಲಿ ನಡ್ಡಾ-ವಿಜಯೇಂದ್ರ ಭೇಟಿ

ಬಿಜೆಪಿಯಲ್ಲಿ ಹಲವು ಬದಲಾವಣೆ ಸುದ್ದಿಗಳು ಹರಿದಾಡುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಪುತ್ರ ಮತ್ತು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ  ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more