ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ

Published : Mar 15, 2022, 03:40 PM IST

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ  ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
 

ಬೆಂಗಳೂರು, (ಮಾ.14): ನಾಲ್ಕು ರಾಜ್ಯಗಳಲ್ಲಿ ಗೆದ್ದು ಬೀಗಿರುವ ಬಿಜೆಪಿ ಇದೀಗ ಕರ್ನಾಟಕವನ್ನು ಟಾರ್ಗೆಟ್ ಮಾಡಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪತಾಕೆ ಹಾರಿಸಲು ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸುತ್ತುದೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಲು ಹೈಕಮಾಂಡ್ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Karnataka Politics ದಿಲ್ಲಿಯಲ್ಲಿ ನಡ್ಡಾ-ವಿಜಯೇಂದ್ರ ಭೇಟಿ

ಬಿಜೆಪಿಯಲ್ಲಿ ಹಲವು ಬದಲಾವಣೆ ಸುದ್ದಿಗಳು ಹರಿದಾಡುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಪುತ್ರ ಮತ್ತು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ  ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more