ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ

Published : Mar 15, 2022, 03:40 PM IST

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ  ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
 

ಬೆಂಗಳೂರು, (ಮಾ.14): ನಾಲ್ಕು ರಾಜ್ಯಗಳಲ್ಲಿ ಗೆದ್ದು ಬೀಗಿರುವ ಬಿಜೆಪಿ ಇದೀಗ ಕರ್ನಾಟಕವನ್ನು ಟಾರ್ಗೆಟ್ ಮಾಡಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪತಾಕೆ ಹಾರಿಸಲು ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸುತ್ತುದೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಲು ಹೈಕಮಾಂಡ್ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Karnataka Politics ದಿಲ್ಲಿಯಲ್ಲಿ ನಡ್ಡಾ-ವಿಜಯೇಂದ್ರ ಭೇಟಿ

ಬಿಜೆಪಿಯಲ್ಲಿ ಹಲವು ಬದಲಾವಣೆ ಸುದ್ದಿಗಳು ಹರಿದಾಡುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಪುತ್ರ ಮತ್ತು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಕರುನಾಡು ಕೈವಶಕ್ಕೆ ಬಿಜೆಪಿ ಹೈಕಮಾಂಡ್‌ ಬತ್ತಳಿಕೆಯಲ್ಲಿ ವಿಜಯೇಂದ್ರ ಅಸ್ತ್ರ  ಸಿದ್ಧವಾಗಿದ್ದು, ರಾಜಾಹುಲಿ ಮಗ ಮಂತ್ರಿಯಾಗ್ತಾರಾ? ಪಕ್ಷದಲ್ಲಿ ದೊಡ್ಡ ಹುದ್ದೆ ಪಡೆದುಕೊಳ್ತಾರಾ? ಹೈಕಮಾಂಡ್ ಭೇಟಿಯಾಗಿದ್ಯಾಕೆ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more