Assembly Election 2022: 4  ನಾಯಕರು, ಹೊಸ ಚಾಲೆಂಜ್, ಗೆಲ್ಲೋ ಕುದುರೆ ಯಾರು..?

Assembly Election 2022: 4 ನಾಯಕರು, ಹೊಸ ಚಾಲೆಂಜ್, ಗೆಲ್ಲೋ ಕುದುರೆ ಯಾರು..?

Published : Jan 02, 2022, 11:46 AM ISTUpdated : Jan 02, 2022, 12:46 PM IST

2022 ರ ವಿಧಾನಸಭಾ ಚುನಾವಣೆಗೆ (Assembly Election 2022) ಇನ್ನು ಒಂದು ವರ್ಷ ಮಾತ್ರ ಇದೆ. ಈಗಿನಿಂದಲೇ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ಸಿದ್ಧತೆ ಶುರುವಾಗಿದೆ. ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕರಾದ ಡಿಕೆಶಿ (DK Shivakumar) ಸಿದ್ದರಾಮಯ್ಯ (Siddaramaiah) ಹಾಗೂ ಜೆಡಿಎಸ್‌ಗೆ ಸವಾಲು ಎದುರಾಗಿದೆ. 

ಬೆಂಗಳೂರು (ಜ. 02): 2022 ರ ವಿಧಾನಸಭಾ ಚುನಾವಣೆಗೆ (Assembly Election 2022) ಇನ್ನು ಒಂದು ವರ್ಷ ಮಾತ್ರ ಇದೆ. ಈಗಿನಿಂದಲೇ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ಸಿದ್ಧತೆ ಶುರುವಾಗಿದೆ. ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕರಾದ ಡಿಕೆಶಿ (DK Shivakumar) ಸಿದ್ದರಾಮಯ್ಯ (Siddaramaiah) ಹಾಗೂ ಜೆಡಿಎಸ್‌ಗೆ ಸವಾಲು ಎದುರಾಗಿದೆ. 

ವಿಧಾನಸಭಾ ಚುನಾವಣೆಗೆ ಟ್ರೆಂಡ್ ಸೆಟ್ ಮಾಡುವುದು ಡಿಕೆಶಿ ಹಾಗೂ ಸಿದ್ದು ಮುಂದಿರುವ ಮೊದಲ ಸವಾಲು. ಪಕ್ಷದೊಳಗಿನ ನಾಯಕತ್ವ ಸಂಘರ್ಷವನ್ನು ನಿವಾರಿಸುವುದು, ಅಭ್ಯರ್ಥಿ ಆಯ್ಕೆ ಗೊಂದಲ ನಿವಾರಣೆ, ಜೆಡಿಎಸ್- ಬಿಜೆಪಿ ಶಾಸಕರನ್ನು ಸೆಳೆಯಲು ಸಹಮತದ ನಿರ್ಧಾರವನ್ನು ತೆಗೆದುಕೊಳ್ಳುವುದು ಕಾಂಗ್ರೆಸ್‌ ಮುಂದಿರುವ ಚಾಲೆಂಜ್. 

ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕುವುದು, ಜನೋಪಯೋಗಿ ಯೋಜನೆಗಳನ್ನು ಘೋಷಿಸಿಸುವುದು, ಆಯಾ ಭಾಗಗಳಲ್ಲಿ ಪ್ರಭಾವಿಗಳಾಗಿರುವ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಬೊಮ್ಮಾಯಿ ಮುಂದಿರುವ ಸವಾಲು. ಇವೆಲ್ಲವನ್ನೂ ಹೇಗೆ ನಿಭಾಯಿಸುತ್ತಾರೆ ಕಾದು ನೋಡಬೇಕಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more