ಹಳೇ ಮೈಸೂರಿನಲ್ಲಿ ಕಮಲ ಅರಳಿಸಲು ಬಿಜೆಪಿ ಹೊಸ ಪ್ಲಾನ್, ಶಾಸಕರಿಗೆ 1+1 ಟಾಸ್ಕ್

ಹಳೇ ಮೈಸೂರಿನಲ್ಲಿ ಕಮಲ ಅರಳಿಸಲು ಬಿಜೆಪಿ ಹೊಸ ಪ್ಲಾನ್, ಶಾಸಕರಿಗೆ 1+1 ಟಾಸ್ಕ್

Published : Jul 16, 2022, 12:18 PM IST

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ‘ಮಿಷನ್‌ 150’ ಕಾರ್ಯಗತಗೊಳಿಸುವ ಉದ್ದೇಶದಿಂದ ಪಕ್ಷ ಸಂಘಟನೆ ದುರ್ಬಲವಾಗಿರುವ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಲು ತಂತ್ರ ರೂಪಿಸಿರುವ ಆಡಳಿತಾರೂಢ ಬಿಜೆಪಿ, ಆ ಭಾಗದ ಶಾಸಕರಿಗೆ ‘1+1’ ಸೂತ್ರದ ಗುರಿ ನೀಡಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ‘ಮಿಷನ್‌ 150’  (Mission 150) ಕಾರ್ಯಗತಗೊಳಿಸುವ ಉದ್ದೇಶದಿಂದ ಪಕ್ಷ ಸಂಘಟನೆ ದುರ್ಬಲವಾಗಿರುವ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಲು ತಂತ್ರ ರೂಪಿಸಿರುವ ಆಡಳಿತಾರೂಢ ಬಿಜೆಪಿ, ಆ ಭಾಗದ ಶಾಸಕರಿಗೆ ‘1+1’ ಸೂತ್ರದ ಗುರಿ ನೀಡಿದೆ.

ಈ ‘1+1’ ಸೂತ್ರದ ಅನುಸಾರ ಹಳೆ ಮೈಸೂರು ಭಾಗದ ಹಾಲಿ ಶಾಸಕರು ತಾವು ಗೆಲ್ಲುವುದರ ಜತೆಗೆ ಮತ್ತೊಂದು ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಿಕೊಡುವ ಹೊಣೆ ಹೊರಬೇಕು. ತಾವು ಗೆಲ್ಲಿಸಿಕೊಡುವ ಕ್ಷೇತ್ರ ಯಾವುದು ಎಂಬುದರ ಹೆಸರನ್ನು ಶೀಘ್ರದಲ್ಲೇ ಪಕ್ಷದ ವರಿಷ್ಠರಿಗೆ ನೀಡಬೇಕು. ಜತೆಗೆ ತಕ್ಷಣದಿಂದಲೇ ಆ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಲಗೊಳಿಸುವ ಕೆಲಸ ಆರಂಭಿಸಬೇಕು. ಇದಕ್ಕೆ ಅಗತ್ಯವಾದ ಸಹಕಾರವನ್ನು ಪಕ್ಷದ ವತಿಯಿಂದ ನೀಡಲಾಗುವುದು ಎಂದು ಸೂಚಿಸಲಾಗಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more