ಹಳೇ ಮೈಸೂರಿನಲ್ಲಿ ಕಮಲ ಅರಳಿಸಲು ಬಿಜೆಪಿ ಹೊಸ ಪ್ಲಾನ್, ಶಾಸಕರಿಗೆ 1+1 ಟಾಸ್ಕ್

ಹಳೇ ಮೈಸೂರಿನಲ್ಲಿ ಕಮಲ ಅರಳಿಸಲು ಬಿಜೆಪಿ ಹೊಸ ಪ್ಲಾನ್, ಶಾಸಕರಿಗೆ 1+1 ಟಾಸ್ಕ್

Published : Jul 16, 2022, 12:18 PM IST

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ‘ಮಿಷನ್‌ 150’ ಕಾರ್ಯಗತಗೊಳಿಸುವ ಉದ್ದೇಶದಿಂದ ಪಕ್ಷ ಸಂಘಟನೆ ದುರ್ಬಲವಾಗಿರುವ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಲು ತಂತ್ರ ರೂಪಿಸಿರುವ ಆಡಳಿತಾರೂಢ ಬಿಜೆಪಿ, ಆ ಭಾಗದ ಶಾಸಕರಿಗೆ ‘1+1’ ಸೂತ್ರದ ಗುರಿ ನೀಡಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ‘ಮಿಷನ್‌ 150’  (Mission 150) ಕಾರ್ಯಗತಗೊಳಿಸುವ ಉದ್ದೇಶದಿಂದ ಪಕ್ಷ ಸಂಘಟನೆ ದುರ್ಬಲವಾಗಿರುವ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಲು ತಂತ್ರ ರೂಪಿಸಿರುವ ಆಡಳಿತಾರೂಢ ಬಿಜೆಪಿ, ಆ ಭಾಗದ ಶಾಸಕರಿಗೆ ‘1+1’ ಸೂತ್ರದ ಗುರಿ ನೀಡಿದೆ.

ಈ ‘1+1’ ಸೂತ್ರದ ಅನುಸಾರ ಹಳೆ ಮೈಸೂರು ಭಾಗದ ಹಾಲಿ ಶಾಸಕರು ತಾವು ಗೆಲ್ಲುವುದರ ಜತೆಗೆ ಮತ್ತೊಂದು ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಿಕೊಡುವ ಹೊಣೆ ಹೊರಬೇಕು. ತಾವು ಗೆಲ್ಲಿಸಿಕೊಡುವ ಕ್ಷೇತ್ರ ಯಾವುದು ಎಂಬುದರ ಹೆಸರನ್ನು ಶೀಘ್ರದಲ್ಲೇ ಪಕ್ಷದ ವರಿಷ್ಠರಿಗೆ ನೀಡಬೇಕು. ಜತೆಗೆ ತಕ್ಷಣದಿಂದಲೇ ಆ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಲಗೊಳಿಸುವ ಕೆಲಸ ಆರಂಭಿಸಬೇಕು. ಇದಕ್ಕೆ ಅಗತ್ಯವಾದ ಸಹಕಾರವನ್ನು ಪಕ್ಷದ ವತಿಯಿಂದ ನೀಡಲಾಗುವುದು ಎಂದು ಸೂಚಿಸಲಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more