ಹಳೇ ಮೈಸೂರಿನಲ್ಲಿ ಕಮಲ ಅರಳಿಸಲು ಬಿಜೆಪಿ ಹೊಸ ಪ್ಲಾನ್, ಶಾಸಕರಿಗೆ 1+1 ಟಾಸ್ಕ್

ಹಳೇ ಮೈಸೂರಿನಲ್ಲಿ ಕಮಲ ಅರಳಿಸಲು ಬಿಜೆಪಿ ಹೊಸ ಪ್ಲಾನ್, ಶಾಸಕರಿಗೆ 1+1 ಟಾಸ್ಕ್

Published : Jul 16, 2022, 12:18 PM IST

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ‘ಮಿಷನ್‌ 150’ ಕಾರ್ಯಗತಗೊಳಿಸುವ ಉದ್ದೇಶದಿಂದ ಪಕ್ಷ ಸಂಘಟನೆ ದುರ್ಬಲವಾಗಿರುವ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಲು ತಂತ್ರ ರೂಪಿಸಿರುವ ಆಡಳಿತಾರೂಢ ಬಿಜೆಪಿ, ಆ ಭಾಗದ ಶಾಸಕರಿಗೆ ‘1+1’ ಸೂತ್ರದ ಗುರಿ ನೀಡಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ‘ಮಿಷನ್‌ 150’  (Mission 150) ಕಾರ್ಯಗತಗೊಳಿಸುವ ಉದ್ದೇಶದಿಂದ ಪಕ್ಷ ಸಂಘಟನೆ ದುರ್ಬಲವಾಗಿರುವ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗಳಿಸಲು ತಂತ್ರ ರೂಪಿಸಿರುವ ಆಡಳಿತಾರೂಢ ಬಿಜೆಪಿ, ಆ ಭಾಗದ ಶಾಸಕರಿಗೆ ‘1+1’ ಸೂತ್ರದ ಗುರಿ ನೀಡಿದೆ.

ಈ ‘1+1’ ಸೂತ್ರದ ಅನುಸಾರ ಹಳೆ ಮೈಸೂರು ಭಾಗದ ಹಾಲಿ ಶಾಸಕರು ತಾವು ಗೆಲ್ಲುವುದರ ಜತೆಗೆ ಮತ್ತೊಂದು ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಿಕೊಡುವ ಹೊಣೆ ಹೊರಬೇಕು. ತಾವು ಗೆಲ್ಲಿಸಿಕೊಡುವ ಕ್ಷೇತ್ರ ಯಾವುದು ಎಂಬುದರ ಹೆಸರನ್ನು ಶೀಘ್ರದಲ್ಲೇ ಪಕ್ಷದ ವರಿಷ್ಠರಿಗೆ ನೀಡಬೇಕು. ಜತೆಗೆ ತಕ್ಷಣದಿಂದಲೇ ಆ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಲಗೊಳಿಸುವ ಕೆಲಸ ಆರಂಭಿಸಬೇಕು. ಇದಕ್ಕೆ ಅಗತ್ಯವಾದ ಸಹಕಾರವನ್ನು ಪಕ್ಷದ ವತಿಯಿಂದ ನೀಡಲಾಗುವುದು ಎಂದು ಸೂಚಿಸಲಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more