ಮತ್ತೆ ಸಿಎಂ ಕುರ್ಚಿ ಆಸೆ ಬಿಚ್ಚಿಟ್ಟ ಡಿಕೆಶಿ: ಕಾಮಧೇನು ಕಿವಿಯಲ್ಲಿ ಕೋರಿಕೆ

ಮತ್ತೆ ಸಿಎಂ ಕುರ್ಚಿ ಆಸೆ ಬಿಚ್ಚಿಟ್ಟ ಡಿಕೆಶಿ: ಕಾಮಧೇನು ಕಿವಿಯಲ್ಲಿ ಕೋರಿಕೆ

Published : Jan 28, 2023, 10:28 AM ISTUpdated : Jan 28, 2023, 11:35 AM IST

ಮುಂದಿನ ಬಾರಿ ಸಿಎಂ ಕುರ್ಚಿಯ ಮೇಲೆ ಅನೇಕರು ಕಣ್ಣಿಟ್ಟಿದ್ದು, ಮತ್ತೆ ಈ ಕುರಿತು ಡಿಕೆಶಿ ತಮ್ಮ ಆಸೆಯನ್ನು ಹೇಳಿಕೊಂಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೂರು ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಸಿಎಂ ಕುರ್ಚಿಯ ಮೇಲೆ ಅನೇಕ ನಾಯಕರು ಕಣ್ಣಿಟ್ಟಿದ್ದಾರೆ. ಮಂಡ್ಯದಲ್ಲಿ ಮತ್ತೆ ಸಿಎಂ ಕುರ್ಚಿಯ ಆಸೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ. ಪ್ರಜಾಧ್ವನಿ ಸಮಾವೇಶದಲ್ಲಿ ಈ ಕುರಿತು ಮಾತನಾಡಿದ್ದಾರೆ. ಡಿಕೆಶಿಗೆ ಅಭಿಮಾನಿಗಳಿಂದ ಗೂಳಿ ಗಿಫ್ಟ್‌ ಮಾಡಲಾಗಿದೆ. ಬಸವಣ್ಣನ ಉಡುಗೊರೆ ಪಡೆದು ಕಿವಿಯಲ್ಲಿ ತಮ್ಮ ಕೋರಿಕೆಯನ್ನು ಹೇಳಿಕೊಂಡಿದ್ದಾರೆ. ಕಾಮಧೇನು ಕಿವಿಯಲ್ಲಿ ಕೋರಿಕೆ ಹೇಳಿಕೊಂಡರೆ ನಿಜವಾಗುತ್ತೆ ಅನ್ನುವ ನಂಬಿಕೆ ಇದೆ. ಕಾಮಧೇನು ಕಿವಿಯಲ್ಲಿ ಮನದಾಸೆ ಹೇಳಿಕೊಂಡಿದ್ದಾಗಿ ಅವರು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more