ಮತ್ತೆ ಸಿಎಂ ಕುರ್ಚಿ ಆಸೆ ಬಿಚ್ಚಿಟ್ಟ ಡಿಕೆಶಿ: ಕಾಮಧೇನು ಕಿವಿಯಲ್ಲಿ ಕೋರಿಕೆ

ಮತ್ತೆ ಸಿಎಂ ಕುರ್ಚಿ ಆಸೆ ಬಿಚ್ಚಿಟ್ಟ ಡಿಕೆಶಿ: ಕಾಮಧೇನು ಕಿವಿಯಲ್ಲಿ ಕೋರಿಕೆ

Published : Jan 28, 2023, 10:28 AM ISTUpdated : Jan 28, 2023, 11:35 AM IST

ಮುಂದಿನ ಬಾರಿ ಸಿಎಂ ಕುರ್ಚಿಯ ಮೇಲೆ ಅನೇಕರು ಕಣ್ಣಿಟ್ಟಿದ್ದು, ಮತ್ತೆ ಈ ಕುರಿತು ಡಿಕೆಶಿ ತಮ್ಮ ಆಸೆಯನ್ನು ಹೇಳಿಕೊಂಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೂರು ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಸಿಎಂ ಕುರ್ಚಿಯ ಮೇಲೆ ಅನೇಕ ನಾಯಕರು ಕಣ್ಣಿಟ್ಟಿದ್ದಾರೆ. ಮಂಡ್ಯದಲ್ಲಿ ಮತ್ತೆ ಸಿಎಂ ಕುರ್ಚಿಯ ಆಸೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ. ಪ್ರಜಾಧ್ವನಿ ಸಮಾವೇಶದಲ್ಲಿ ಈ ಕುರಿತು ಮಾತನಾಡಿದ್ದಾರೆ. ಡಿಕೆಶಿಗೆ ಅಭಿಮಾನಿಗಳಿಂದ ಗೂಳಿ ಗಿಫ್ಟ್‌ ಮಾಡಲಾಗಿದೆ. ಬಸವಣ್ಣನ ಉಡುಗೊರೆ ಪಡೆದು ಕಿವಿಯಲ್ಲಿ ತಮ್ಮ ಕೋರಿಕೆಯನ್ನು ಹೇಳಿಕೊಂಡಿದ್ದಾರೆ. ಕಾಮಧೇನು ಕಿವಿಯಲ್ಲಿ ಕೋರಿಕೆ ಹೇಳಿಕೊಂಡರೆ ನಿಜವಾಗುತ್ತೆ ಅನ್ನುವ ನಂಬಿಕೆ ಇದೆ. ಕಾಮಧೇನು ಕಿವಿಯಲ್ಲಿ ಮನದಾಸೆ ಹೇಳಿಕೊಂಡಿದ್ದಾಗಿ ಅವರು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more