ಮತ್ತೆ ಸಿಎಂ ಕುರ್ಚಿ ಆಸೆ ಬಿಚ್ಚಿಟ್ಟ ಡಿಕೆಶಿ: ಕಾಮಧೇನು ಕಿವಿಯಲ್ಲಿ ಕೋರಿಕೆ

ಮತ್ತೆ ಸಿಎಂ ಕುರ್ಚಿ ಆಸೆ ಬಿಚ್ಚಿಟ್ಟ ಡಿಕೆಶಿ: ಕಾಮಧೇನು ಕಿವಿಯಲ್ಲಿ ಕೋರಿಕೆ

Published : Jan 28, 2023, 10:28 AM ISTUpdated : Jan 28, 2023, 11:35 AM IST

ಮುಂದಿನ ಬಾರಿ ಸಿಎಂ ಕುರ್ಚಿಯ ಮೇಲೆ ಅನೇಕರು ಕಣ್ಣಿಟ್ಟಿದ್ದು, ಮತ್ತೆ ಈ ಕುರಿತು ಡಿಕೆಶಿ ತಮ್ಮ ಆಸೆಯನ್ನು ಹೇಳಿಕೊಂಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೂರು ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಸಿಎಂ ಕುರ್ಚಿಯ ಮೇಲೆ ಅನೇಕ ನಾಯಕರು ಕಣ್ಣಿಟ್ಟಿದ್ದಾರೆ. ಮಂಡ್ಯದಲ್ಲಿ ಮತ್ತೆ ಸಿಎಂ ಕುರ್ಚಿಯ ಆಸೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ. ಪ್ರಜಾಧ್ವನಿ ಸಮಾವೇಶದಲ್ಲಿ ಈ ಕುರಿತು ಮಾತನಾಡಿದ್ದಾರೆ. ಡಿಕೆಶಿಗೆ ಅಭಿಮಾನಿಗಳಿಂದ ಗೂಳಿ ಗಿಫ್ಟ್‌ ಮಾಡಲಾಗಿದೆ. ಬಸವಣ್ಣನ ಉಡುಗೊರೆ ಪಡೆದು ಕಿವಿಯಲ್ಲಿ ತಮ್ಮ ಕೋರಿಕೆಯನ್ನು ಹೇಳಿಕೊಂಡಿದ್ದಾರೆ. ಕಾಮಧೇನು ಕಿವಿಯಲ್ಲಿ ಕೋರಿಕೆ ಹೇಳಿಕೊಂಡರೆ ನಿಜವಾಗುತ್ತೆ ಅನ್ನುವ ನಂಬಿಕೆ ಇದೆ. ಕಾಮಧೇನು ಕಿವಿಯಲ್ಲಿ ಮನದಾಸೆ ಹೇಳಿಕೊಂಡಿದ್ದಾಗಿ ಅವರು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more