ಮತ್ತೆ ಸಿಎಂ ಕುರ್ಚಿ ಆಸೆ ಬಿಚ್ಚಿಟ್ಟ ಡಿಕೆಶಿ: ಕಾಮಧೇನು ಕಿವಿಯಲ್ಲಿ ಕೋರಿಕೆ

ಮತ್ತೆ ಸಿಎಂ ಕುರ್ಚಿ ಆಸೆ ಬಿಚ್ಚಿಟ್ಟ ಡಿಕೆಶಿ: ಕಾಮಧೇನು ಕಿವಿಯಲ್ಲಿ ಕೋರಿಕೆ

Published : Jan 28, 2023, 10:28 AM ISTUpdated : Jan 28, 2023, 11:35 AM IST

ಮುಂದಿನ ಬಾರಿ ಸಿಎಂ ಕುರ್ಚಿಯ ಮೇಲೆ ಅನೇಕರು ಕಣ್ಣಿಟ್ಟಿದ್ದು, ಮತ್ತೆ ಈ ಕುರಿತು ಡಿಕೆಶಿ ತಮ್ಮ ಆಸೆಯನ್ನು ಹೇಳಿಕೊಂಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೂರು ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಸಿಎಂ ಕುರ್ಚಿಯ ಮೇಲೆ ಅನೇಕ ನಾಯಕರು ಕಣ್ಣಿಟ್ಟಿದ್ದಾರೆ. ಮಂಡ್ಯದಲ್ಲಿ ಮತ್ತೆ ಸಿಎಂ ಕುರ್ಚಿಯ ಆಸೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ. ಪ್ರಜಾಧ್ವನಿ ಸಮಾವೇಶದಲ್ಲಿ ಈ ಕುರಿತು ಮಾತನಾಡಿದ್ದಾರೆ. ಡಿಕೆಶಿಗೆ ಅಭಿಮಾನಿಗಳಿಂದ ಗೂಳಿ ಗಿಫ್ಟ್‌ ಮಾಡಲಾಗಿದೆ. ಬಸವಣ್ಣನ ಉಡುಗೊರೆ ಪಡೆದು ಕಿವಿಯಲ್ಲಿ ತಮ್ಮ ಕೋರಿಕೆಯನ್ನು ಹೇಳಿಕೊಂಡಿದ್ದಾರೆ. ಕಾಮಧೇನು ಕಿವಿಯಲ್ಲಿ ಕೋರಿಕೆ ಹೇಳಿಕೊಂಡರೆ ನಿಜವಾಗುತ್ತೆ ಅನ್ನುವ ನಂಬಿಕೆ ಇದೆ. ಕಾಮಧೇನು ಕಿವಿಯಲ್ಲಿ ಮನದಾಸೆ ಹೇಳಿಕೊಂಡಿದ್ದಾಗಿ ಅವರು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more