Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Published : Mar 06, 2023, 05:30 PM IST

ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಬೆಂಗಳೂರು (ಮಾ.06): ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಇಸ್ಲಾಂ, ಕ್ರಿಶ್ಚಿಯನ್‌ ಧರ್ಮ ಇದ್ದರೂ ಮನುಷ್ಯ, ಮನುಷ್ಯನನ್ನು ಬೇದಭಾವ ಮಾಡುವುದಕ್ಕೆ ಹೇಳುತ್ತದೆ. ಆದರೆ, ಇವರು ಹಿಂದೂ, ಕ್ರಿಶ್ಚಿಯನ್‌ ಹಾಗೂ ಹಿಂದೂ ಧರ್ಮದಲ್ಲಿದ್ದರೂ ದಲಿತರನ್ನು ವಿರೋಧ ಮಾಡುತ್ತಾರೆ. ನಮ್ಮ ಅಪ್ಪ, ಅಮ್ಮ ಹಿಂದೂ, ನಾನು ಪೂಜಿಸುವ ದೇವರು ಹಿಂದೂ ದೇವರಾಗಿದೆ. ಆದರೂ ಸಿ.ಟಿ. ರವಿ ಸಿದ್ರಾಮುಲ್ಲಾಖಾನ್‌ ಎಂದು ಕರೆಯುತ್ತಾರೆ. ದಾದಾ ಸಾಹೇಬ್‌ ಅಂಬೇಡ್ಕರ್‌ ಅವರು ಸನಾತನ ಧರ್ಮವನ್ನು ವಿರೋಧ ಮಾಡುತ್ತಿದ್ದರು. ನಾನೂ ಕೂಡ ಸನಾತನ ಧರ್ಮವನ್ನು ವಿರೋಧಿಸುತ್ತೇನೆ. ನಾನು ಬದುಕಿರುವವರೆಗೂ ಕೂಡ ಆರ್‌ಎಸ್‌ಎಸ್‌ ಅನ್ನು ವಿರೋಧ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಂಯ್ಯ ಹೇಳಿದರು. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more