Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Published : Mar 06, 2023, 05:30 PM IST

ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಬೆಂಗಳೂರು (ಮಾ.06): ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಇಸ್ಲಾಂ, ಕ್ರಿಶ್ಚಿಯನ್‌ ಧರ್ಮ ಇದ್ದರೂ ಮನುಷ್ಯ, ಮನುಷ್ಯನನ್ನು ಬೇದಭಾವ ಮಾಡುವುದಕ್ಕೆ ಹೇಳುತ್ತದೆ. ಆದರೆ, ಇವರು ಹಿಂದೂ, ಕ್ರಿಶ್ಚಿಯನ್‌ ಹಾಗೂ ಹಿಂದೂ ಧರ್ಮದಲ್ಲಿದ್ದರೂ ದಲಿತರನ್ನು ವಿರೋಧ ಮಾಡುತ್ತಾರೆ. ನಮ್ಮ ಅಪ್ಪ, ಅಮ್ಮ ಹಿಂದೂ, ನಾನು ಪೂಜಿಸುವ ದೇವರು ಹಿಂದೂ ದೇವರಾಗಿದೆ. ಆದರೂ ಸಿ.ಟಿ. ರವಿ ಸಿದ್ರಾಮುಲ್ಲಾಖಾನ್‌ ಎಂದು ಕರೆಯುತ್ತಾರೆ. ದಾದಾ ಸಾಹೇಬ್‌ ಅಂಬೇಡ್ಕರ್‌ ಅವರು ಸನಾತನ ಧರ್ಮವನ್ನು ವಿರೋಧ ಮಾಡುತ್ತಿದ್ದರು. ನಾನೂ ಕೂಡ ಸನಾತನ ಧರ್ಮವನ್ನು ವಿರೋಧಿಸುತ್ತೇನೆ. ನಾನು ಬದುಕಿರುವವರೆಗೂ ಕೂಡ ಆರ್‌ಎಸ್‌ಎಸ್‌ ಅನ್ನು ವಿರೋಧ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಂಯ್ಯ ಹೇಳಿದರು. 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more