Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Published : Mar 06, 2023, 05:30 PM IST

ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಬೆಂಗಳೂರು (ಮಾ.06): ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಇಸ್ಲಾಂ, ಕ್ರಿಶ್ಚಿಯನ್‌ ಧರ್ಮ ಇದ್ದರೂ ಮನುಷ್ಯ, ಮನುಷ್ಯನನ್ನು ಬೇದಭಾವ ಮಾಡುವುದಕ್ಕೆ ಹೇಳುತ್ತದೆ. ಆದರೆ, ಇವರು ಹಿಂದೂ, ಕ್ರಿಶ್ಚಿಯನ್‌ ಹಾಗೂ ಹಿಂದೂ ಧರ್ಮದಲ್ಲಿದ್ದರೂ ದಲಿತರನ್ನು ವಿರೋಧ ಮಾಡುತ್ತಾರೆ. ನಮ್ಮ ಅಪ್ಪ, ಅಮ್ಮ ಹಿಂದೂ, ನಾನು ಪೂಜಿಸುವ ದೇವರು ಹಿಂದೂ ದೇವರಾಗಿದೆ. ಆದರೂ ಸಿ.ಟಿ. ರವಿ ಸಿದ್ರಾಮುಲ್ಲಾಖಾನ್‌ ಎಂದು ಕರೆಯುತ್ತಾರೆ. ದಾದಾ ಸಾಹೇಬ್‌ ಅಂಬೇಡ್ಕರ್‌ ಅವರು ಸನಾತನ ಧರ್ಮವನ್ನು ವಿರೋಧ ಮಾಡುತ್ತಿದ್ದರು. ನಾನೂ ಕೂಡ ಸನಾತನ ಧರ್ಮವನ್ನು ವಿರೋಧಿಸುತ್ತೇನೆ. ನಾನು ಬದುಕಿರುವವರೆಗೂ ಕೂಡ ಆರ್‌ಎಸ್‌ಎಸ್‌ ಅನ್ನು ವಿರೋಧ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಂಯ್ಯ ಹೇಳಿದರು. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more