Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Published : Mar 06, 2023, 05:30 PM IST

ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಬೆಂಗಳೂರು (ಮಾ.06): ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಇಸ್ಲಾಂ, ಕ್ರಿಶ್ಚಿಯನ್‌ ಧರ್ಮ ಇದ್ದರೂ ಮನುಷ್ಯ, ಮನುಷ್ಯನನ್ನು ಬೇದಭಾವ ಮಾಡುವುದಕ್ಕೆ ಹೇಳುತ್ತದೆ. ಆದರೆ, ಇವರು ಹಿಂದೂ, ಕ್ರಿಶ್ಚಿಯನ್‌ ಹಾಗೂ ಹಿಂದೂ ಧರ್ಮದಲ್ಲಿದ್ದರೂ ದಲಿತರನ್ನು ವಿರೋಧ ಮಾಡುತ್ತಾರೆ. ನಮ್ಮ ಅಪ್ಪ, ಅಮ್ಮ ಹಿಂದೂ, ನಾನು ಪೂಜಿಸುವ ದೇವರು ಹಿಂದೂ ದೇವರಾಗಿದೆ. ಆದರೂ ಸಿ.ಟಿ. ರವಿ ಸಿದ್ರಾಮುಲ್ಲಾಖಾನ್‌ ಎಂದು ಕರೆಯುತ್ತಾರೆ. ದಾದಾ ಸಾಹೇಬ್‌ ಅಂಬೇಡ್ಕರ್‌ ಅವರು ಸನಾತನ ಧರ್ಮವನ್ನು ವಿರೋಧ ಮಾಡುತ್ತಿದ್ದರು. ನಾನೂ ಕೂಡ ಸನಾತನ ಧರ್ಮವನ್ನು ವಿರೋಧಿಸುತ್ತೇನೆ. ನಾನು ಬದುಕಿರುವವರೆಗೂ ಕೂಡ ಆರ್‌ಎಸ್‌ಎಸ್‌ ಅನ್ನು ವಿರೋಧ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಂಯ್ಯ ಹೇಳಿದರು. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more