Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Assembly Election: ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ: ಸಿದ್ದರಾಮಯ್ಯ

Published : Mar 06, 2023, 05:30 PM IST

ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಬೆಂಗಳೂರು (ಮಾ.06): ನಾನು ಸಾಯುವವರೆಗೂ ಆರ್‌ಎಸ್‌ಎಸ್‌ ವಿರೋಧಿಸುವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹಿಂದೂ, ನಮ್ಮೂರ ದೇವರು ಸಿದ್ದರಾಮೇಶ್ವರ. ಆದರೂ ನನ್ನನ್ನು ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್‌ ಎಂದು ಕರೆಯುತ್ತಾರೆ.

ಇಸ್ಲಾಂ, ಕ್ರಿಶ್ಚಿಯನ್‌ ಧರ್ಮ ಇದ್ದರೂ ಮನುಷ್ಯ, ಮನುಷ್ಯನನ್ನು ಬೇದಭಾವ ಮಾಡುವುದಕ್ಕೆ ಹೇಳುತ್ತದೆ. ಆದರೆ, ಇವರು ಹಿಂದೂ, ಕ್ರಿಶ್ಚಿಯನ್‌ ಹಾಗೂ ಹಿಂದೂ ಧರ್ಮದಲ್ಲಿದ್ದರೂ ದಲಿತರನ್ನು ವಿರೋಧ ಮಾಡುತ್ತಾರೆ. ನಮ್ಮ ಅಪ್ಪ, ಅಮ್ಮ ಹಿಂದೂ, ನಾನು ಪೂಜಿಸುವ ದೇವರು ಹಿಂದೂ ದೇವರಾಗಿದೆ. ಆದರೂ ಸಿ.ಟಿ. ರವಿ ಸಿದ್ರಾಮುಲ್ಲಾಖಾನ್‌ ಎಂದು ಕರೆಯುತ್ತಾರೆ. ದಾದಾ ಸಾಹೇಬ್‌ ಅಂಬೇಡ್ಕರ್‌ ಅವರು ಸನಾತನ ಧರ್ಮವನ್ನು ವಿರೋಧ ಮಾಡುತ್ತಿದ್ದರು. ನಾನೂ ಕೂಡ ಸನಾತನ ಧರ್ಮವನ್ನು ವಿರೋಧಿಸುತ್ತೇನೆ. ನಾನು ಬದುಕಿರುವವರೆಗೂ ಕೂಡ ಆರ್‌ಎಸ್‌ಎಸ್‌ ಅನ್ನು ವಿರೋಧ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಂಯ್ಯ ಹೇಳಿದರು. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more