Assembly election: ಸಿದ್ದು ಆಯ್ತು, ಈಗ ಶ್ರೀರಾಮುಲು ಕ್ಷೇತ್ರ ಚರ್ಚೆ: ಬೆಳಗಾವಿಯಲ್ಲಿ ಮಸೀದಿ ಪಾಲಿಟಿಕ್ಸ್

Assembly election: ಸಿದ್ದು ಆಯ್ತು, ಈಗ ಶ್ರೀರಾಮುಲು ಕ್ಷೇತ್ರ ಚರ್ಚೆ: ಬೆಳಗಾವಿಯಲ್ಲಿ ಮಸೀದಿ ಪಾಲಿಟಿಕ್ಸ್

Published : Jan 10, 2023, 08:32 PM IST

ರಾಜ್ಯ ರಾಜಕಾರಣದಲ್ಲಿ ಕ್ಷೇತ್ರ ಬದಲಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರದಿ ಮುಗಿಯುತ್ತಿದ್ದಂತೆ, ಈಗ ಸಚಿವ ಶ್ರೀರಾಮುಲು ಅವರು ಕ್ಷೇತ್ರ ಬದಲಾವಣೆ ಮಾಡುವುದಕ್ಕೆ ಮುಂದಾಗಿದ್ದಾರೆ.

ಬೆಂಗಳೂರು (ಜ.10): ರಾಜ್ಯ ರಾಜಕಾರಣದಲ್ಲಿ ಕ್ಷೇತ್ರ ಬದಲಾವಣೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರದಿ ಮುಗಿಯುತ್ತಿದ್ದಂತೆ, ಈಗ ಸಚಿವ ಶ್ರೀರಾಮುಲು ಅವರು ಕ್ಷೇತ್ರ ಬದಲಾವಣೆ ಮಾಡುವುದಕ್ಕೆ ಮುಂದಾಗಿದ್ದಾರೆ.

ಹಿಂದಿನ ಚುನಾವಣೆಯಲ್ಲಿ ವರುಣಾ ಮತ್ತು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ವೇಳೆ ವರುಣಾದಲ್ಲಿ ಸೋತು, ಬಾದಾಮಿಯಿಂದ ಗೆದ್ದಿದ್ದರು. ಆದರೆ, ಬೆಂಗಳೂರಿನಿಂದ ಬಾದಾಮಿ ದೂರವಾಗುತ್ತದೆ ಎಂಬ ಕಾರಣಕ್ಕೆ ಬೆಂಗಳೂರು ಸುತ್ತಲಿನ ಕ್ಷೇತ್ರಕ್ಕೆ ಹುಡುಕಾಟ ನಡೆಸಿದ್ದಾರೆ. ಹೀಗಾಗಿ, ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ. ಅವರ ಕ್ಷೇತ್ರ ಹುಡುಕಾಟ ಮುಗಿಯಿತು ಎನ್ನುವಷ್ಟರಲ್ಲಿ ಈಗ ಸಚಿವ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರವನ್ನು ಬಿಟ್ಟು ಬೇರೊಂದು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಕ್ಷೇತ್ರದ ಹುಡುಕಾಟ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿನ ಮೀಸಲು ಕ್ಷೇತ್ರ ಹಾಗೂ ಇತರೆ ಸಾಮಾನ್ಯ ವರ್ಗದ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ನಿರ್ಧಾರ ಕೈಗೊಂಡಿದ್ದಾರೆ. ಆದರೆ, ಯಾವ ಕ್ಷೇತ್ರ ಅಂತಿಮ ಎಂಬುದನ್ನು ತೀರ್ಮಾನಿಸಿಲ್ಲ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more