ಬಿಜೆಪಿ ಮೊದಲ ಪಟ್ಟಿಯಲ್ಲಿ 9 ಶಾಸಕರು, ಒಬ್ಬ ಸಚಿವರಿಗೆ ಕೊಕ್, ಏನಿದರ ಗುಟ್ಟು?

ಬಿಜೆಪಿ ಮೊದಲ ಪಟ್ಟಿಯಲ್ಲಿ 9 ಶಾಸಕರು, ಒಬ್ಬ ಸಚಿವರಿಗೆ ಕೊಕ್, ಏನಿದರ ಗುಟ್ಟು?

Published : Apr 12, 2023, 11:25 AM IST

ಕಮಲ ಪಾಳಯವು ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿಜೆಪಿ 9 ಹಾಲಿ ಶಾಸಕರಿಗೆ  ಕೊಕ್ ನೀಡಿದೆ. 
 

ವಿಧಾನಸಭಾ ಕ್ಷೇತ್ರಗಳಿಗೆ ಕಮಲ ಪಾಳಯವು ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಸಿಎಂ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಹಾಗೂ ಶಿಕಾರಿಪುರದಿಂದ  ಬಿವೈ ವಿಜಯೇಂದ್ರಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು 9  ಹಾಲಿ ಶಾಸಕರಿಗೆ  ಕೊಕ್ ನೀಡಲಾಗಿದ್ದು ಪುತ್ತೂರು ಶಾಸಕ ಸಂಜೀವ್ ಮಠಂದೂರು, ಉಡುಪಿಯಲ್ಲಿ ರಘುಪತಿ ಭಟ್ , ಸುಳ್ಯದಲ್ಲಿ ಎಸ್‌ ಅಂಗಾರ, ಬೆಳಗಾವಿ ಉತ್ತರದಲ್ಲಿ ಅನಿಲ್ ಬೆನಕೆ, ರಾಯದುರ್ಗದಲ್ಲಿ ಮಹದೇವಪ್ಪ ಯದ್ವಾಡ್, ಹೊಸದುರ್ಗದಲ್ಲಿ ಗೂಳಿಹಟ್ಟಿ ಶೇಖರ್‌, ಕಾಪುವಿನಲ್ಲಿ ಲಾಲಾಜಿ ಮೆಂಡನ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇನ್ನು  52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ, 9 ವೈದ್ಯರಿಗೆ, ನಿವೃತ್ತ ಐಎಸ್ಎಸ್, ಐಪಿಎಸ್ ಗಳಿಗೆ ಟಿಕೆಟ್ ನೀಡಲಾಗಿದೆ. 32 ಒಬಿಸಿ ಅಭ್ಯರ್ಥಿಗಳಿಗೆ 16 ಟಿಕೆಟ್ ನೀಡಲಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more