ಬಿಜೆಪಿ ಮೊದಲ ಪಟ್ಟಿಯಲ್ಲಿ 9 ಶಾಸಕರು, ಒಬ್ಬ ಸಚಿವರಿಗೆ ಕೊಕ್, ಏನಿದರ ಗುಟ್ಟು?

ಬಿಜೆಪಿ ಮೊದಲ ಪಟ್ಟಿಯಲ್ಲಿ 9 ಶಾಸಕರು, ಒಬ್ಬ ಸಚಿವರಿಗೆ ಕೊಕ್, ಏನಿದರ ಗುಟ್ಟು?

Published : Apr 12, 2023, 11:25 AM IST

ಕಮಲ ಪಾಳಯವು ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿಜೆಪಿ 9 ಹಾಲಿ ಶಾಸಕರಿಗೆ  ಕೊಕ್ ನೀಡಿದೆ. 
 

ವಿಧಾನಸಭಾ ಕ್ಷೇತ್ರಗಳಿಗೆ ಕಮಲ ಪಾಳಯವು ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಸಿಎಂ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಹಾಗೂ ಶಿಕಾರಿಪುರದಿಂದ  ಬಿವೈ ವಿಜಯೇಂದ್ರಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು 9  ಹಾಲಿ ಶಾಸಕರಿಗೆ  ಕೊಕ್ ನೀಡಲಾಗಿದ್ದು ಪುತ್ತೂರು ಶಾಸಕ ಸಂಜೀವ್ ಮಠಂದೂರು, ಉಡುಪಿಯಲ್ಲಿ ರಘುಪತಿ ಭಟ್ , ಸುಳ್ಯದಲ್ಲಿ ಎಸ್‌ ಅಂಗಾರ, ಬೆಳಗಾವಿ ಉತ್ತರದಲ್ಲಿ ಅನಿಲ್ ಬೆನಕೆ, ರಾಯದುರ್ಗದಲ್ಲಿ ಮಹದೇವಪ್ಪ ಯದ್ವಾಡ್, ಹೊಸದುರ್ಗದಲ್ಲಿ ಗೂಳಿಹಟ್ಟಿ ಶೇಖರ್‌, ಕಾಪುವಿನಲ್ಲಿ ಲಾಲಾಜಿ ಮೆಂಡನ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇನ್ನು  52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ, 9 ವೈದ್ಯರಿಗೆ, ನಿವೃತ್ತ ಐಎಸ್ಎಸ್, ಐಪಿಎಸ್ ಗಳಿಗೆ ಟಿಕೆಟ್ ನೀಡಲಾಗಿದೆ. 32 ಒಬಿಸಿ ಅಭ್ಯರ್ಥಿಗಳಿಗೆ 16 ಟಿಕೆಟ್ ನೀಡಲಾಗಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more