ವಿಧಾನಸಭಾ ಸಮರಕ್ಕೆ ಜೆಡಿಎಸ್ ಸಜ್ಜು: 'ಪಂಚರತ್ನ'ವೇ ಗೆಲುವಿಗೆ ಪಂಚಾಮೃತ

ವಿಧಾನಸಭಾ ಸಮರಕ್ಕೆ ಜೆಡಿಎಸ್ ಸಜ್ಜು: 'ಪಂಚರತ್ನ'ವೇ ಗೆಲುವಿಗೆ ಪಂಚಾಮೃತ

Published : Nov 20, 2022, 05:28 PM ISTUpdated : Nov 20, 2022, 05:56 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಕೋಲಾರದಲ್ಲಿ ಜೆಡಿಎಸ್ ನಾಯಕರು, ಒಟ್ಟಾಗಿ ನಿಂತು ರಣಕಹಳೆ ಮೊಳಗಿಸಿದ್ದಾರೆ. 
 

ಮುಂದಿನ ಚುನಾವಣೆಯಲ್ಲಿ 123 ಸೀಟುಗಳನ್ನ ಗೆಲ್ಲಲು ಜೆಡಿಎಸ್ ಪ್ಲಾನ್ ಹಾಕಿಕೊಂಡಿದ್ದು, ಹೆಚ್.ಡಿ ಕುಮಾರಸ್ವಾಮಿ ಮುಂದಾಳತ್ವದಲ್ಲಿ ಈಗ ಪಂಚರತ್ನವೇ ಪಂಚಾಮೃತದ ರೀತಿ ಸಿಕ್ಕಿದೆ. ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರ ರಂಗೇರ್ತಾ ಇದೆ. ಇದಕ್ಕೆ ಕಾರಣ ಸಿದ್ದು ಹೊಸ ಕ್ಷೇತ್ರ ಹಾಗೂ ಜೆಡಿಎಸ್ ರಥಯಾತ್ರೆ ಶುರುವಾದ ಕ್ಷೇತ್ರ ಅನ್ನೋದು. ಜೆಡಿಎಸ್ ರಣಕಹಳೆ ಕೋಲಾರದಿಂದಲೇ ಶುರುವಾಗಿದೆ. ಇನ್ನೊಂದು ಕಡೆ ಮಾಜಿ ಸಿಎಂ ಸಿದ್ರಾಮಯ್ಯನವರೂ ಕೂಡ ಕೋಲಾರದಿಂದಲೇ ಸ್ಪರ್ಧೆ ಮಾಡುವ ತಯಾರಿಯಲ್ಲಿದ್ದಾರೆ. ಹೀಗಾಗಿ ಕೋಲಾರ ಕಣ ರಣ ರಣವಾಗಿದೆ. ಜೆಡಿಎಸ್​ನ  ಪಂಚರತ್ನಕ್ಕೆ ಸಿದ್ದು ಕೌಂಟರ್ ಕೂಡ ಕೊಟ್ಟಿದ್ದಾರೆ. 

ಕಾಂಗ್ರೆಸ್ ಟಿಕೆಟ್‌ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು: ನಾಳೆ ಕೊನೆಯ ದಿನ
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more