ವಿಧಾನಸಭಾ ಸಮರಕ್ಕೆ ಜೆಡಿಎಸ್ ಸಜ್ಜು: 'ಪಂಚರತ್ನ'ವೇ ಗೆಲುವಿಗೆ ಪಂಚಾಮೃತ

ವಿಧಾನಸಭಾ ಸಮರಕ್ಕೆ ಜೆಡಿಎಸ್ ಸಜ್ಜು: 'ಪಂಚರತ್ನ'ವೇ ಗೆಲುವಿಗೆ ಪಂಚಾಮೃತ

Published : Nov 20, 2022, 05:28 PM ISTUpdated : Nov 20, 2022, 05:56 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಕೋಲಾರದಲ್ಲಿ ಜೆಡಿಎಸ್ ನಾಯಕರು, ಒಟ್ಟಾಗಿ ನಿಂತು ರಣಕಹಳೆ ಮೊಳಗಿಸಿದ್ದಾರೆ. 
 

ಮುಂದಿನ ಚುನಾವಣೆಯಲ್ಲಿ 123 ಸೀಟುಗಳನ್ನ ಗೆಲ್ಲಲು ಜೆಡಿಎಸ್ ಪ್ಲಾನ್ ಹಾಕಿಕೊಂಡಿದ್ದು, ಹೆಚ್.ಡಿ ಕುಮಾರಸ್ವಾಮಿ ಮುಂದಾಳತ್ವದಲ್ಲಿ ಈಗ ಪಂಚರತ್ನವೇ ಪಂಚಾಮೃತದ ರೀತಿ ಸಿಕ್ಕಿದೆ. ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರ ರಂಗೇರ್ತಾ ಇದೆ. ಇದಕ್ಕೆ ಕಾರಣ ಸಿದ್ದು ಹೊಸ ಕ್ಷೇತ್ರ ಹಾಗೂ ಜೆಡಿಎಸ್ ರಥಯಾತ್ರೆ ಶುರುವಾದ ಕ್ಷೇತ್ರ ಅನ್ನೋದು. ಜೆಡಿಎಸ್ ರಣಕಹಳೆ ಕೋಲಾರದಿಂದಲೇ ಶುರುವಾಗಿದೆ. ಇನ್ನೊಂದು ಕಡೆ ಮಾಜಿ ಸಿಎಂ ಸಿದ್ರಾಮಯ್ಯನವರೂ ಕೂಡ ಕೋಲಾರದಿಂದಲೇ ಸ್ಪರ್ಧೆ ಮಾಡುವ ತಯಾರಿಯಲ್ಲಿದ್ದಾರೆ. ಹೀಗಾಗಿ ಕೋಲಾರ ಕಣ ರಣ ರಣವಾಗಿದೆ. ಜೆಡಿಎಸ್​ನ  ಪಂಚರತ್ನಕ್ಕೆ ಸಿದ್ದು ಕೌಂಟರ್ ಕೂಡ ಕೊಟ್ಟಿದ್ದಾರೆ. 

ಕಾಂಗ್ರೆಸ್ ಟಿಕೆಟ್‌ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು: ನಾಳೆ ಕೊನೆಯ ದಿನ
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more