ವಿಧಾನಸಭಾ ಸಮರಕ್ಕೆ ಜೆಡಿಎಸ್ ಸಜ್ಜು: 'ಪಂಚರತ್ನ'ವೇ ಗೆಲುವಿಗೆ ಪಂಚಾಮೃತ

ವಿಧಾನಸಭಾ ಸಮರಕ್ಕೆ ಜೆಡಿಎಸ್ ಸಜ್ಜು: 'ಪಂಚರತ್ನ'ವೇ ಗೆಲುವಿಗೆ ಪಂಚಾಮೃತ

Published : Nov 20, 2022, 05:28 PM ISTUpdated : Nov 20, 2022, 05:56 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಕೋಲಾರದಲ್ಲಿ ಜೆಡಿಎಸ್ ನಾಯಕರು, ಒಟ್ಟಾಗಿ ನಿಂತು ರಣಕಹಳೆ ಮೊಳಗಿಸಿದ್ದಾರೆ. 
 

ಮುಂದಿನ ಚುನಾವಣೆಯಲ್ಲಿ 123 ಸೀಟುಗಳನ್ನ ಗೆಲ್ಲಲು ಜೆಡಿಎಸ್ ಪ್ಲಾನ್ ಹಾಕಿಕೊಂಡಿದ್ದು, ಹೆಚ್.ಡಿ ಕುಮಾರಸ್ವಾಮಿ ಮುಂದಾಳತ್ವದಲ್ಲಿ ಈಗ ಪಂಚರತ್ನವೇ ಪಂಚಾಮೃತದ ರೀತಿ ಸಿಕ್ಕಿದೆ. ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರ ರಂಗೇರ್ತಾ ಇದೆ. ಇದಕ್ಕೆ ಕಾರಣ ಸಿದ್ದು ಹೊಸ ಕ್ಷೇತ್ರ ಹಾಗೂ ಜೆಡಿಎಸ್ ರಥಯಾತ್ರೆ ಶುರುವಾದ ಕ್ಷೇತ್ರ ಅನ್ನೋದು. ಜೆಡಿಎಸ್ ರಣಕಹಳೆ ಕೋಲಾರದಿಂದಲೇ ಶುರುವಾಗಿದೆ. ಇನ್ನೊಂದು ಕಡೆ ಮಾಜಿ ಸಿಎಂ ಸಿದ್ರಾಮಯ್ಯನವರೂ ಕೂಡ ಕೋಲಾರದಿಂದಲೇ ಸ್ಪರ್ಧೆ ಮಾಡುವ ತಯಾರಿಯಲ್ಲಿದ್ದಾರೆ. ಹೀಗಾಗಿ ಕೋಲಾರ ಕಣ ರಣ ರಣವಾಗಿದೆ. ಜೆಡಿಎಸ್​ನ  ಪಂಚರತ್ನಕ್ಕೆ ಸಿದ್ದು ಕೌಂಟರ್ ಕೂಡ ಕೊಟ್ಟಿದ್ದಾರೆ. 

ಕಾಂಗ್ರೆಸ್ ಟಿಕೆಟ್‌ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು: ನಾಳೆ ಕೊನೆಯ ದಿನ
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more