ವಿಧಾನಸಭಾ ಸಮರಕ್ಕೆ ಜೆಡಿಎಸ್ ಸಜ್ಜು: 'ಪಂಚರತ್ನ'ವೇ ಗೆಲುವಿಗೆ ಪಂಚಾಮೃತ

ವಿಧಾನಸಭಾ ಸಮರಕ್ಕೆ ಜೆಡಿಎಸ್ ಸಜ್ಜು: 'ಪಂಚರತ್ನ'ವೇ ಗೆಲುವಿಗೆ ಪಂಚಾಮೃತ

Published : Nov 20, 2022, 05:28 PM ISTUpdated : Nov 20, 2022, 05:56 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಕೋಲಾರದಲ್ಲಿ ಜೆಡಿಎಸ್ ನಾಯಕರು, ಒಟ್ಟಾಗಿ ನಿಂತು ರಣಕಹಳೆ ಮೊಳಗಿಸಿದ್ದಾರೆ. 
 

ಮುಂದಿನ ಚುನಾವಣೆಯಲ್ಲಿ 123 ಸೀಟುಗಳನ್ನ ಗೆಲ್ಲಲು ಜೆಡಿಎಸ್ ಪ್ಲಾನ್ ಹಾಕಿಕೊಂಡಿದ್ದು, ಹೆಚ್.ಡಿ ಕುಮಾರಸ್ವಾಮಿ ಮುಂದಾಳತ್ವದಲ್ಲಿ ಈಗ ಪಂಚರತ್ನವೇ ಪಂಚಾಮೃತದ ರೀತಿ ಸಿಕ್ಕಿದೆ. ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರ ರಂಗೇರ್ತಾ ಇದೆ. ಇದಕ್ಕೆ ಕಾರಣ ಸಿದ್ದು ಹೊಸ ಕ್ಷೇತ್ರ ಹಾಗೂ ಜೆಡಿಎಸ್ ರಥಯಾತ್ರೆ ಶುರುವಾದ ಕ್ಷೇತ್ರ ಅನ್ನೋದು. ಜೆಡಿಎಸ್ ರಣಕಹಳೆ ಕೋಲಾರದಿಂದಲೇ ಶುರುವಾಗಿದೆ. ಇನ್ನೊಂದು ಕಡೆ ಮಾಜಿ ಸಿಎಂ ಸಿದ್ರಾಮಯ್ಯನವರೂ ಕೂಡ ಕೋಲಾರದಿಂದಲೇ ಸ್ಪರ್ಧೆ ಮಾಡುವ ತಯಾರಿಯಲ್ಲಿದ್ದಾರೆ. ಹೀಗಾಗಿ ಕೋಲಾರ ಕಣ ರಣ ರಣವಾಗಿದೆ. ಜೆಡಿಎಸ್​ನ  ಪಂಚರತ್ನಕ್ಕೆ ಸಿದ್ದು ಕೌಂಟರ್ ಕೂಡ ಕೊಟ್ಟಿದ್ದಾರೆ. 

ಕಾಂಗ್ರೆಸ್ ಟಿಕೆಟ್‌ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು: ನಾಳೆ ಕೊನೆಯ ದಿನ
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more