ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ..? ದಳಪತಿ ಕೊಟ್ಟ ಸುಳಿವು ಎಂಥದ್ದು..?

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ..? ದಳಪತಿ ಕೊಟ್ಟ ಸುಳಿವು ಎಂಥದ್ದು..?

Published : Aug 20, 2022, 02:53 PM IST

ಎಚ್’ಡಿಕೆ ಎದುರಲ್ಲೇ ಸಿಎಂ ಕನಸು ಬಿಚ್ಚಿಟ್ಟ ಡಿಕೆ..! ಒಕ್ಕಲಿಗ ಸ್ವಾಮೀಜಿ ಹೇಳಿದ ಪೆನ್ನಿನ ಕಥೆ..! ಎಲ್ಲಾ ದೈವೇಚ್ಛೆ ಎಂದರೇಕೆ ದಳಪತಿ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಒಕ್ಕಲಿಗರ ಒಗ್ಗಟ್ಟು, ಯಾರಿಗೆ ಒಬ್ಬಟ್ಟು?

ಬೆಂಗಳೂರು, (ಆ.20): ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ, ಒಕ್ಕಲಿಗರ ಕೋಟೆಯಲ್ಲಿ ಬಿರುಗಾಳಿ... ಬೆಂಕಿ ಮತ್ತು ಸುನಾಮಿ ಮಧ್ಯೆ ಒಗ್ಗಟ್ಟಿನ ಮಂತ್ರ... ಎಸ್.ಎಂ ಕೃಷ್ಣ ನಂತ್ರ ರಾಜ್ಯಕ್ಕೆ ಮತ್ತೊಮ್ಮೆ ಒಕ್ಕಲಿಗ ಮುಖ್ಯಮಂತ್ರಿ ಬರೋದು ಪಕ್ಕಾನಾ..? ಸಿಎಂ ಯುದ್ಧದಲ್ಲಿ ಡಿಕೆ ಕುಮಾರ್ ಮತ್ತು ಕುಮಾರಸ್ವಾಮಿ ಮಧ್ಯೆ ಒಂದೇ ವೇದಿಕೆಯಲ್ಲಿ ನಡೆದದ್ದೇನು.? ಏನದು ಒಕ್ಕಲಿಗರ ಸ್ವಾಮೀಜಿ ಹೇಳಿದ ಪೆನ್ನಿನ ಕಥೆಯ ಅಸಲಿಯತ್ತು..? 

Chitradurga: ಒಕ್ಕಲಿಗರ ಸಮಾವೇಶದಲ್ಲಿ ಸಿಎಂ ಪಟ್ಟಕ್ಕೇರುವುದನ್ನೇ ಜಪ ಮಾಡಿದ ನಾಯಕರು!

ರಾಜ್ಯ ರಾಜಕಾರಣದಲ್ಲಿ ಹೊಸ ಲೆಕ್ಕಾಚಾರ. ಹಾಗಾದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಡಿಕೆ ಶಿವಕುಮಾರ್ ಅವ್ರೇ ಮುಖ್ಯಮಂತ್ರಿಯಾಗ್ತಾರಾ..? ಒಂದು ವೇಳೆ ಸಮ್ಮಿಶ್ರ ಸರ್ಕಾರ ಬಂದ್ರೆ, ಡಿಕೆಶಿ ಜೊತೆ ಎಚ್ಡಿಕೆ ಮತ್ತೆ ಕೈ ಜೋಡಿಸ್ತಾರಾ..? ಈ ಬಗ್ಗೆ ದಳಪತಿ ಕೊಟ್ಟ ಸುಳಿವು ಎಂಥದ್ದು..? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ನೋಡೋಣ,

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more