ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ..? ದಳಪತಿ ಕೊಟ್ಟ ಸುಳಿವು ಎಂಥದ್ದು..?

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ..? ದಳಪತಿ ಕೊಟ್ಟ ಸುಳಿವು ಎಂಥದ್ದು..?

Published : Aug 20, 2022, 02:53 PM IST

ಎಚ್’ಡಿಕೆ ಎದುರಲ್ಲೇ ಸಿಎಂ ಕನಸು ಬಿಚ್ಚಿಟ್ಟ ಡಿಕೆ..! ಒಕ್ಕಲಿಗ ಸ್ವಾಮೀಜಿ ಹೇಳಿದ ಪೆನ್ನಿನ ಕಥೆ..! ಎಲ್ಲಾ ದೈವೇಚ್ಛೆ ಎಂದರೇಕೆ ದಳಪತಿ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಒಕ್ಕಲಿಗರ ಒಗ್ಗಟ್ಟು, ಯಾರಿಗೆ ಒಬ್ಬಟ್ಟು?

ಬೆಂಗಳೂರು, (ಆ.20): ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ, ಒಕ್ಕಲಿಗರ ಕೋಟೆಯಲ್ಲಿ ಬಿರುಗಾಳಿ... ಬೆಂಕಿ ಮತ್ತು ಸುನಾಮಿ ಮಧ್ಯೆ ಒಗ್ಗಟ್ಟಿನ ಮಂತ್ರ... ಎಸ್.ಎಂ ಕೃಷ್ಣ ನಂತ್ರ ರಾಜ್ಯಕ್ಕೆ ಮತ್ತೊಮ್ಮೆ ಒಕ್ಕಲಿಗ ಮುಖ್ಯಮಂತ್ರಿ ಬರೋದು ಪಕ್ಕಾನಾ..? ಸಿಎಂ ಯುದ್ಧದಲ್ಲಿ ಡಿಕೆ ಕುಮಾರ್ ಮತ್ತು ಕುಮಾರಸ್ವಾಮಿ ಮಧ್ಯೆ ಒಂದೇ ವೇದಿಕೆಯಲ್ಲಿ ನಡೆದದ್ದೇನು.? ಏನದು ಒಕ್ಕಲಿಗರ ಸ್ವಾಮೀಜಿ ಹೇಳಿದ ಪೆನ್ನಿನ ಕಥೆಯ ಅಸಲಿಯತ್ತು..? 

Chitradurga: ಒಕ್ಕಲಿಗರ ಸಮಾವೇಶದಲ್ಲಿ ಸಿಎಂ ಪಟ್ಟಕ್ಕೇರುವುದನ್ನೇ ಜಪ ಮಾಡಿದ ನಾಯಕರು!

ರಾಜ್ಯ ರಾಜಕಾರಣದಲ್ಲಿ ಹೊಸ ಲೆಕ್ಕಾಚಾರ. ಹಾಗಾದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಡಿಕೆ ಶಿವಕುಮಾರ್ ಅವ್ರೇ ಮುಖ್ಯಮಂತ್ರಿಯಾಗ್ತಾರಾ..? ಒಂದು ವೇಳೆ ಸಮ್ಮಿಶ್ರ ಸರ್ಕಾರ ಬಂದ್ರೆ, ಡಿಕೆಶಿ ಜೊತೆ ಎಚ್ಡಿಕೆ ಮತ್ತೆ ಕೈ ಜೋಡಿಸ್ತಾರಾ..? ಈ ಬಗ್ಗೆ ದಳಪತಿ ಕೊಟ್ಟ ಸುಳಿವು ಎಂಥದ್ದು..? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ನೋಡೋಣ,

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more