ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ..? ದಳಪತಿ ಕೊಟ್ಟ ಸುಳಿವು ಎಂಥದ್ದು..?

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ..? ದಳಪತಿ ಕೊಟ್ಟ ಸುಳಿವು ಎಂಥದ್ದು..?

Published : Aug 20, 2022, 02:53 PM IST

ಎಚ್’ಡಿಕೆ ಎದುರಲ್ಲೇ ಸಿಎಂ ಕನಸು ಬಿಚ್ಚಿಟ್ಟ ಡಿಕೆ..! ಒಕ್ಕಲಿಗ ಸ್ವಾಮೀಜಿ ಹೇಳಿದ ಪೆನ್ನಿನ ಕಥೆ..! ಎಲ್ಲಾ ದೈವೇಚ್ಛೆ ಎಂದರೇಕೆ ದಳಪತಿ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಒಕ್ಕಲಿಗರ ಒಗ್ಗಟ್ಟು, ಯಾರಿಗೆ ಒಬ್ಬಟ್ಟು?

ಬೆಂಗಳೂರು, (ಆ.20): ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ, ಒಕ್ಕಲಿಗರ ಕೋಟೆಯಲ್ಲಿ ಬಿರುಗಾಳಿ... ಬೆಂಕಿ ಮತ್ತು ಸುನಾಮಿ ಮಧ್ಯೆ ಒಗ್ಗಟ್ಟಿನ ಮಂತ್ರ... ಎಸ್.ಎಂ ಕೃಷ್ಣ ನಂತ್ರ ರಾಜ್ಯಕ್ಕೆ ಮತ್ತೊಮ್ಮೆ ಒಕ್ಕಲಿಗ ಮುಖ್ಯಮಂತ್ರಿ ಬರೋದು ಪಕ್ಕಾನಾ..? ಸಿಎಂ ಯುದ್ಧದಲ್ಲಿ ಡಿಕೆ ಕುಮಾರ್ ಮತ್ತು ಕುಮಾರಸ್ವಾಮಿ ಮಧ್ಯೆ ಒಂದೇ ವೇದಿಕೆಯಲ್ಲಿ ನಡೆದದ್ದೇನು.? ಏನದು ಒಕ್ಕಲಿಗರ ಸ್ವಾಮೀಜಿ ಹೇಳಿದ ಪೆನ್ನಿನ ಕಥೆಯ ಅಸಲಿಯತ್ತು..? 

Chitradurga: ಒಕ್ಕಲಿಗರ ಸಮಾವೇಶದಲ್ಲಿ ಸಿಎಂ ಪಟ್ಟಕ್ಕೇರುವುದನ್ನೇ ಜಪ ಮಾಡಿದ ನಾಯಕರು!

ರಾಜ್ಯ ರಾಜಕಾರಣದಲ್ಲಿ ಹೊಸ ಲೆಕ್ಕಾಚಾರ. ಹಾಗಾದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಡಿಕೆ ಶಿವಕುಮಾರ್ ಅವ್ರೇ ಮುಖ್ಯಮಂತ್ರಿಯಾಗ್ತಾರಾ..? ಒಂದು ವೇಳೆ ಸಮ್ಮಿಶ್ರ ಸರ್ಕಾರ ಬಂದ್ರೆ, ಡಿಕೆಶಿ ಜೊತೆ ಎಚ್ಡಿಕೆ ಮತ್ತೆ ಕೈ ಜೋಡಿಸ್ತಾರಾ..? ಈ ಬಗ್ಗೆ ದಳಪತಿ ಕೊಟ್ಟ ಸುಳಿವು ಎಂಥದ್ದು..? ಆ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ನೋಡೋಣ,

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more