ಕಲಾಪದಲ್ಲಿ ನಡೆದೇ ಹೋಯ್ತು ಕೋಲಾಹಲ: ನೂಕಾಟ.. ತಳ್ಳಾಟ.. ಹೋರಾಟ..ನಂತರ ಏನಾಯ್ತು..?

ಕಲಾಪದಲ್ಲಿ ನಡೆದೇ ಹೋಯ್ತು ಕೋಲಾಹಲ: ನೂಕಾಟ.. ತಳ್ಳಾಟ.. ಹೋರಾಟ..ನಂತರ ಏನಾಯ್ತು..?

Published : Jul 21, 2023, 12:28 PM IST

ವಿಪಕ್ಷಗಳ ಆರೋಪಕ್ಕೆ ಸರ್ಕಾರ ಹೇಳಿದ್ದೇನು..?
ಅಸಲಿ ಸಂಗತಿ ಪಕ್ಕಕ್ಕೆ..ರಾಜಕಾರಣ ಮುಂದಕ್ಕೆ!
ರಾಜ್ಯ ರಾಜಕೀಯದಲ್ಲಿ ಇದೆಂಥಾ ಆಸ್ಫೋಟ..!?

ಜುಲೈ 19 ಅಂದರೆ ಬುಧವಾರ ಕರ್ನಾಟಕದ ವಿಧಾನಸೌಧದೊಳಗೆ ಆಗಬಾರದ್ದು ಆಗಿಹೋಗಿತ್ತು. ಮಾತಿನ ಮನೆಯಾಗಬೇಕಿದ್ದ ಸದನ, ಕದನ ಭೂಮಿಯಾಗಿ ಬದಲಾಗಿತ್ತು. ಅಕ್ಷರಶಃ ಕುಸ್ತಿ ಅಖಾಡವೇನೋ ಅನ್ನೋ ಹಾಗಿತ್ತು. ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ಬಿಜೆಪಿ,(BJP) ಜೆಡಿಎಸ್ ಪಕ್ಷಗಳ(JDS) ಕಾಂಗ್ರೆಸ್ ಪಕ್ಷದ(Congress) ಎದುರಿಗಿಟ್ಟಿದ್ದ ಸವಾಲು. ವಿಪಕ್ಷಗಳು ಕೇಳಿದ್ದ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಟ್ಟಿದ್ದಿದ್ರೆ, ಇಷ್ಟೆಲ್ಲಾ ಹೈಡ್ರಾಮ, ರಣರಾಜಕೀಯನೆಲ್ಲಾ ನೋಡೋ ಅವಶ್ಯಕತೆನೇ ಇರ್ಲಿಲ್ವೋ ಏನೋ ?. ಆದ್ರೆ, ಕಾಂಗ್ರೆಸ್ ನಾಯಕರು ತಮಗೆ ಎದುರಾದ ಪ್ರಶ್ನೆಗೆ ತಕ್ಕ ಉತ್ತರ ಕೊಡಲಿಲ್ಲ ಅನ್ನೋ ಅಸಮಾಧಾನ, ವಿಪಕ್ಷಗಳಿಗೆ ಎದುರಾಯ್ತು. ಅದರ ಬೆನ್ನಲ್ಲೇ ಕೋಲಾಹಲವೂ ಹೆಚ್ಚಾಯ್ತು. ಅದಾದ ಬಳಿಕ, ಸದನದೊಳಗಿಂದ, 10 ಮಂದಿ ಶಾಸಕರ ಅಮಾನತು  ಆಯ್ತು. ಅವರನ್ನ ಅಲ್ಲಿಂದ ಎತ್ತಿ ಆಚೆ ತಂದಿದ್ದೂ ಆಯ್ತು.

ಇದನ್ನೂ ವೀಕ್ಷಿಸಿ:  ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more