ಕಲಾಪದಲ್ಲಿ ನಡೆದೇ ಹೋಯ್ತು ಕೋಲಾಹಲ: ನೂಕಾಟ.. ತಳ್ಳಾಟ.. ಹೋರಾಟ..ನಂತರ ಏನಾಯ್ತು..?

ಕಲಾಪದಲ್ಲಿ ನಡೆದೇ ಹೋಯ್ತು ಕೋಲಾಹಲ: ನೂಕಾಟ.. ತಳ್ಳಾಟ.. ಹೋರಾಟ..ನಂತರ ಏನಾಯ್ತು..?

Published : Jul 21, 2023, 12:28 PM IST

ವಿಪಕ್ಷಗಳ ಆರೋಪಕ್ಕೆ ಸರ್ಕಾರ ಹೇಳಿದ್ದೇನು..?
ಅಸಲಿ ಸಂಗತಿ ಪಕ್ಕಕ್ಕೆ..ರಾಜಕಾರಣ ಮುಂದಕ್ಕೆ!
ರಾಜ್ಯ ರಾಜಕೀಯದಲ್ಲಿ ಇದೆಂಥಾ ಆಸ್ಫೋಟ..!?

ಜುಲೈ 19 ಅಂದರೆ ಬುಧವಾರ ಕರ್ನಾಟಕದ ವಿಧಾನಸೌಧದೊಳಗೆ ಆಗಬಾರದ್ದು ಆಗಿಹೋಗಿತ್ತು. ಮಾತಿನ ಮನೆಯಾಗಬೇಕಿದ್ದ ಸದನ, ಕದನ ಭೂಮಿಯಾಗಿ ಬದಲಾಗಿತ್ತು. ಅಕ್ಷರಶಃ ಕುಸ್ತಿ ಅಖಾಡವೇನೋ ಅನ್ನೋ ಹಾಗಿತ್ತು. ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ಬಿಜೆಪಿ,(BJP) ಜೆಡಿಎಸ್ ಪಕ್ಷಗಳ(JDS) ಕಾಂಗ್ರೆಸ್ ಪಕ್ಷದ(Congress) ಎದುರಿಗಿಟ್ಟಿದ್ದ ಸವಾಲು. ವಿಪಕ್ಷಗಳು ಕೇಳಿದ್ದ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಟ್ಟಿದ್ದಿದ್ರೆ, ಇಷ್ಟೆಲ್ಲಾ ಹೈಡ್ರಾಮ, ರಣರಾಜಕೀಯನೆಲ್ಲಾ ನೋಡೋ ಅವಶ್ಯಕತೆನೇ ಇರ್ಲಿಲ್ವೋ ಏನೋ ?. ಆದ್ರೆ, ಕಾಂಗ್ರೆಸ್ ನಾಯಕರು ತಮಗೆ ಎದುರಾದ ಪ್ರಶ್ನೆಗೆ ತಕ್ಕ ಉತ್ತರ ಕೊಡಲಿಲ್ಲ ಅನ್ನೋ ಅಸಮಾಧಾನ, ವಿಪಕ್ಷಗಳಿಗೆ ಎದುರಾಯ್ತು. ಅದರ ಬೆನ್ನಲ್ಲೇ ಕೋಲಾಹಲವೂ ಹೆಚ್ಚಾಯ್ತು. ಅದಾದ ಬಳಿಕ, ಸದನದೊಳಗಿಂದ, 10 ಮಂದಿ ಶಾಸಕರ ಅಮಾನತು  ಆಯ್ತು. ಅವರನ್ನ ಅಲ್ಲಿಂದ ಎತ್ತಿ ಆಚೆ ತಂದಿದ್ದೂ ಆಯ್ತು.

ಇದನ್ನೂ ವೀಕ್ಷಿಸಿ:  ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more