ಕಲಾಪದಲ್ಲಿ ನಡೆದೇ ಹೋಯ್ತು ಕೋಲಾಹಲ: ನೂಕಾಟ.. ತಳ್ಳಾಟ.. ಹೋರಾಟ..ನಂತರ ಏನಾಯ್ತು..?

ಕಲಾಪದಲ್ಲಿ ನಡೆದೇ ಹೋಯ್ತು ಕೋಲಾಹಲ: ನೂಕಾಟ.. ತಳ್ಳಾಟ.. ಹೋರಾಟ..ನಂತರ ಏನಾಯ್ತು..?

Published : Jul 21, 2023, 12:28 PM IST

ವಿಪಕ್ಷಗಳ ಆರೋಪಕ್ಕೆ ಸರ್ಕಾರ ಹೇಳಿದ್ದೇನು..?
ಅಸಲಿ ಸಂಗತಿ ಪಕ್ಕಕ್ಕೆ..ರಾಜಕಾರಣ ಮುಂದಕ್ಕೆ!
ರಾಜ್ಯ ರಾಜಕೀಯದಲ್ಲಿ ಇದೆಂಥಾ ಆಸ್ಫೋಟ..!?

ಜುಲೈ 19 ಅಂದರೆ ಬುಧವಾರ ಕರ್ನಾಟಕದ ವಿಧಾನಸೌಧದೊಳಗೆ ಆಗಬಾರದ್ದು ಆಗಿಹೋಗಿತ್ತು. ಮಾತಿನ ಮನೆಯಾಗಬೇಕಿದ್ದ ಸದನ, ಕದನ ಭೂಮಿಯಾಗಿ ಬದಲಾಗಿತ್ತು. ಅಕ್ಷರಶಃ ಕುಸ್ತಿ ಅಖಾಡವೇನೋ ಅನ್ನೋ ಹಾಗಿತ್ತು. ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ಬಿಜೆಪಿ,(BJP) ಜೆಡಿಎಸ್ ಪಕ್ಷಗಳ(JDS) ಕಾಂಗ್ರೆಸ್ ಪಕ್ಷದ(Congress) ಎದುರಿಗಿಟ್ಟಿದ್ದ ಸವಾಲು. ವಿಪಕ್ಷಗಳು ಕೇಳಿದ್ದ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಟ್ಟಿದ್ದಿದ್ರೆ, ಇಷ್ಟೆಲ್ಲಾ ಹೈಡ್ರಾಮ, ರಣರಾಜಕೀಯನೆಲ್ಲಾ ನೋಡೋ ಅವಶ್ಯಕತೆನೇ ಇರ್ಲಿಲ್ವೋ ಏನೋ ?. ಆದ್ರೆ, ಕಾಂಗ್ರೆಸ್ ನಾಯಕರು ತಮಗೆ ಎದುರಾದ ಪ್ರಶ್ನೆಗೆ ತಕ್ಕ ಉತ್ತರ ಕೊಡಲಿಲ್ಲ ಅನ್ನೋ ಅಸಮಾಧಾನ, ವಿಪಕ್ಷಗಳಿಗೆ ಎದುರಾಯ್ತು. ಅದರ ಬೆನ್ನಲ್ಲೇ ಕೋಲಾಹಲವೂ ಹೆಚ್ಚಾಯ್ತು. ಅದಾದ ಬಳಿಕ, ಸದನದೊಳಗಿಂದ, 10 ಮಂದಿ ಶಾಸಕರ ಅಮಾನತು  ಆಯ್ತು. ಅವರನ್ನ ಅಲ್ಲಿಂದ ಎತ್ತಿ ಆಚೆ ತಂದಿದ್ದೂ ಆಯ್ತು.

ಇದನ್ನೂ ವೀಕ್ಷಿಸಿ:  ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more