ಕಲಾಪದಲ್ಲಿ ನಡೆದೇ ಹೋಯ್ತು ಕೋಲಾಹಲ: ನೂಕಾಟ.. ತಳ್ಳಾಟ.. ಹೋರಾಟ..ನಂತರ ಏನಾಯ್ತು..?

ಕಲಾಪದಲ್ಲಿ ನಡೆದೇ ಹೋಯ್ತು ಕೋಲಾಹಲ: ನೂಕಾಟ.. ತಳ್ಳಾಟ.. ಹೋರಾಟ..ನಂತರ ಏನಾಯ್ತು..?

Published : Jul 21, 2023, 12:28 PM IST

ವಿಪಕ್ಷಗಳ ಆರೋಪಕ್ಕೆ ಸರ್ಕಾರ ಹೇಳಿದ್ದೇನು..?
ಅಸಲಿ ಸಂಗತಿ ಪಕ್ಕಕ್ಕೆ..ರಾಜಕಾರಣ ಮುಂದಕ್ಕೆ!
ರಾಜ್ಯ ರಾಜಕೀಯದಲ್ಲಿ ಇದೆಂಥಾ ಆಸ್ಫೋಟ..!?

ಜುಲೈ 19 ಅಂದರೆ ಬುಧವಾರ ಕರ್ನಾಟಕದ ವಿಧಾನಸೌಧದೊಳಗೆ ಆಗಬಾರದ್ದು ಆಗಿಹೋಗಿತ್ತು. ಮಾತಿನ ಮನೆಯಾಗಬೇಕಿದ್ದ ಸದನ, ಕದನ ಭೂಮಿಯಾಗಿ ಬದಲಾಗಿತ್ತು. ಅಕ್ಷರಶಃ ಕುಸ್ತಿ ಅಖಾಡವೇನೋ ಅನ್ನೋ ಹಾಗಿತ್ತು. ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ಬಿಜೆಪಿ,(BJP) ಜೆಡಿಎಸ್ ಪಕ್ಷಗಳ(JDS) ಕಾಂಗ್ರೆಸ್ ಪಕ್ಷದ(Congress) ಎದುರಿಗಿಟ್ಟಿದ್ದ ಸವಾಲು. ವಿಪಕ್ಷಗಳು ಕೇಳಿದ್ದ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ಕೊಟ್ಟಿದ್ದಿದ್ರೆ, ಇಷ್ಟೆಲ್ಲಾ ಹೈಡ್ರಾಮ, ರಣರಾಜಕೀಯನೆಲ್ಲಾ ನೋಡೋ ಅವಶ್ಯಕತೆನೇ ಇರ್ಲಿಲ್ವೋ ಏನೋ ?. ಆದ್ರೆ, ಕಾಂಗ್ರೆಸ್ ನಾಯಕರು ತಮಗೆ ಎದುರಾದ ಪ್ರಶ್ನೆಗೆ ತಕ್ಕ ಉತ್ತರ ಕೊಡಲಿಲ್ಲ ಅನ್ನೋ ಅಸಮಾಧಾನ, ವಿಪಕ್ಷಗಳಿಗೆ ಎದುರಾಯ್ತು. ಅದರ ಬೆನ್ನಲ್ಲೇ ಕೋಲಾಹಲವೂ ಹೆಚ್ಚಾಯ್ತು. ಅದಾದ ಬಳಿಕ, ಸದನದೊಳಗಿಂದ, 10 ಮಂದಿ ಶಾಸಕರ ಅಮಾನತು  ಆಯ್ತು. ಅವರನ್ನ ಅಲ್ಲಿಂದ ಎತ್ತಿ ಆಚೆ ತಂದಿದ್ದೂ ಆಯ್ತು.

ಇದನ್ನೂ ವೀಕ್ಷಿಸಿ:  ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more