ಅಧಿವೇಶನದಲ್ಲಿ 2ನೇ ದಿನವೂ ಹಗರಣ ವಾಗ್ಯುದ್ಧ: ಸದನದಲ್ಲಿ ‘ದಲಿತ ಪದ’ ಬಳಕೆಗೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!

ಅಧಿವೇಶನದಲ್ಲಿ 2ನೇ ದಿನವೂ ಹಗರಣ ವಾಗ್ಯುದ್ಧ: ಸದನದಲ್ಲಿ ‘ದಲಿತ ಪದ’ ಬಳಕೆಗೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!

Published : Jul 17, 2024, 12:27 PM IST

ವಾಲ್ಮೀಕಿ ಹಗರಣ ಚರ್ಚೆ ವೇಳೆ ದಲಿತ ಪದ ಬಳಕೆಗೆ ತೀವ್ರ ಆಕ್ಷೇಪ
ಈ ಪದ ಬಳಕೆ ಮಾಡಿದ್ದಕ್ಕೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!
ಶಾಸಕ ನರೇಂದ್ರಸ್ವಾಮಿ ಮಾತಿಗೆ ಸಚಿವ ಪರಮೇಶ್ವರ್ ಬೆಂಬಲ

ವಿಧಾನಸಭೆಯಲ್ಲಿ(Legislative Assembly) 2ನೇ ದಿನವೂ ವಾಲ್ಮೀಕಿ ಹಗರಣದ(Valmiki Corporation Scam) ವಾಗ್ಯುದ್ಧ ನಡೆದಿದೆ. ಭ್ರಷ್ಟಾಚಾರದ (Corruption) ಹೆಸರಲ್ಲಿ ಡಿ.ಕೆ. ಶಿವಕುಮಾರ್ ವರ್ಸಸ್ ಅಶ್ವತ್ಥನಾರಾಯಣ ನಡುವೆ ಮಾತಿನಚಕಮಕಿ ನಡೆಯಿತು. ಲೂಟಿಕೋರರ ಪಿತಾಮಹ ಎಂದಿದ್ದಕ್ಕೆ ಡಿಕೆಶಿ(DK Shivakumar ) ವಿರುದ್ಧ ಸಮರ ಸಾರಲಾಯಿತು. ಡಿಸಿಎಂ ಡಿಕೆಶಿ ಕ್ಷಮೆಗೆ ಅಶ್ವತ್ಥನಾರಾಯಣ, ಸುನೀಲ್‌ಕುಮಾರ್ ಆಗ್ರಹಿಸಿದರು. ಡಿಕೆಶಿ- ಅಶ್ವತ್ಥನಾರಾಯಣ (Ashwathtanarayan) ಜಟಾಪಟಿ.. ಸದನದಲ್ಲಿ ಗದ್ದಲ. ಎಸ್ಐಟಿ ತನಿಖೆ ಬಗ್ಗೆಯೂ ವಿಧಾನಸಭೆಯಲ್ಲಿ ಕೋಲಾಹಲ ಉಂಟಾಯಿತು. ವಾಲ್ಮೀಕಿ ಹಗರಣದ ಎಸ್ಐಟಿ ತನಿಖೆಗೆ ಅಶೋಕ್ ವಾಕ್ಸಮರ, ರೇವಣ್ಣರನ್ನ ಎರಡೇ ದಿನಕ್ಕೆ SIT ಅಧಿಕಾರಿಗಳು ಬಂಧಿಸುತ್ತಾರೆ. ಇಷ್ಟು ದಿನವಾದರೂ ನಾಗೇಂದ್ರರನ್ನ ಬಂಧಿಸಲಿಲ್ಲ ಯಾಕೆ ಎಂದು ಆರ್‌. ಅಶೋಕ್ ಪ್ರಶ್ನಿಸಿದರು.

ಇದನ್ನೂ ವೀಕ್ಷಿಸಿ:  ಜಮ್ಮು-ಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಕಾರು.. ಬೆಂಗಳೂರಿನ ಮೂವರ ದುರ್ಮರಣ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more