ಅಧಿವೇಶನದಲ್ಲಿ 2ನೇ ದಿನವೂ ಹಗರಣ ವಾಗ್ಯುದ್ಧ: ಸದನದಲ್ಲಿ ‘ದಲಿತ ಪದ’ ಬಳಕೆಗೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!

ಅಧಿವೇಶನದಲ್ಲಿ 2ನೇ ದಿನವೂ ಹಗರಣ ವಾಗ್ಯುದ್ಧ: ಸದನದಲ್ಲಿ ‘ದಲಿತ ಪದ’ ಬಳಕೆಗೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!

Published : Jul 17, 2024, 12:27 PM IST

ವಾಲ್ಮೀಕಿ ಹಗರಣ ಚರ್ಚೆ ವೇಳೆ ದಲಿತ ಪದ ಬಳಕೆಗೆ ತೀವ್ರ ಆಕ್ಷೇಪ
ಈ ಪದ ಬಳಕೆ ಮಾಡಿದ್ದಕ್ಕೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!
ಶಾಸಕ ನರೇಂದ್ರಸ್ವಾಮಿ ಮಾತಿಗೆ ಸಚಿವ ಪರಮೇಶ್ವರ್ ಬೆಂಬಲ

ವಿಧಾನಸಭೆಯಲ್ಲಿ(Legislative Assembly) 2ನೇ ದಿನವೂ ವಾಲ್ಮೀಕಿ ಹಗರಣದ(Valmiki Corporation Scam) ವಾಗ್ಯುದ್ಧ ನಡೆದಿದೆ. ಭ್ರಷ್ಟಾಚಾರದ (Corruption) ಹೆಸರಲ್ಲಿ ಡಿ.ಕೆ. ಶಿವಕುಮಾರ್ ವರ್ಸಸ್ ಅಶ್ವತ್ಥನಾರಾಯಣ ನಡುವೆ ಮಾತಿನಚಕಮಕಿ ನಡೆಯಿತು. ಲೂಟಿಕೋರರ ಪಿತಾಮಹ ಎಂದಿದ್ದಕ್ಕೆ ಡಿಕೆಶಿ(DK Shivakumar ) ವಿರುದ್ಧ ಸಮರ ಸಾರಲಾಯಿತು. ಡಿಸಿಎಂ ಡಿಕೆಶಿ ಕ್ಷಮೆಗೆ ಅಶ್ವತ್ಥನಾರಾಯಣ, ಸುನೀಲ್‌ಕುಮಾರ್ ಆಗ್ರಹಿಸಿದರು. ಡಿಕೆಶಿ- ಅಶ್ವತ್ಥನಾರಾಯಣ (Ashwathtanarayan) ಜಟಾಪಟಿ.. ಸದನದಲ್ಲಿ ಗದ್ದಲ. ಎಸ್ಐಟಿ ತನಿಖೆ ಬಗ್ಗೆಯೂ ವಿಧಾನಸಭೆಯಲ್ಲಿ ಕೋಲಾಹಲ ಉಂಟಾಯಿತು. ವಾಲ್ಮೀಕಿ ಹಗರಣದ ಎಸ್ಐಟಿ ತನಿಖೆಗೆ ಅಶೋಕ್ ವಾಕ್ಸಮರ, ರೇವಣ್ಣರನ್ನ ಎರಡೇ ದಿನಕ್ಕೆ SIT ಅಧಿಕಾರಿಗಳು ಬಂಧಿಸುತ್ತಾರೆ. ಇಷ್ಟು ದಿನವಾದರೂ ನಾಗೇಂದ್ರರನ್ನ ಬಂಧಿಸಲಿಲ್ಲ ಯಾಕೆ ಎಂದು ಆರ್‌. ಅಶೋಕ್ ಪ್ರಶ್ನಿಸಿದರು.

ಇದನ್ನೂ ವೀಕ್ಷಿಸಿ:  ಜಮ್ಮು-ಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಕಾರು.. ಬೆಂಗಳೂರಿನ ಮೂವರ ದುರ್ಮರಣ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more