ಅಧಿವೇಶನದಲ್ಲಿ 2ನೇ ದಿನವೂ ಹಗರಣ ವಾಗ್ಯುದ್ಧ: ಸದನದಲ್ಲಿ ‘ದಲಿತ ಪದ’ ಬಳಕೆಗೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!

ಅಧಿವೇಶನದಲ್ಲಿ 2ನೇ ದಿನವೂ ಹಗರಣ ವಾಗ್ಯುದ್ಧ: ಸದನದಲ್ಲಿ ‘ದಲಿತ ಪದ’ ಬಳಕೆಗೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!

Published : Jul 17, 2024, 12:27 PM IST

ವಾಲ್ಮೀಕಿ ಹಗರಣ ಚರ್ಚೆ ವೇಳೆ ದಲಿತ ಪದ ಬಳಕೆಗೆ ತೀವ್ರ ಆಕ್ಷೇಪ
ಈ ಪದ ಬಳಕೆ ಮಾಡಿದ್ದಕ್ಕೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!
ಶಾಸಕ ನರೇಂದ್ರಸ್ವಾಮಿ ಮಾತಿಗೆ ಸಚಿವ ಪರಮೇಶ್ವರ್ ಬೆಂಬಲ

ವಿಧಾನಸಭೆಯಲ್ಲಿ(Legislative Assembly) 2ನೇ ದಿನವೂ ವಾಲ್ಮೀಕಿ ಹಗರಣದ(Valmiki Corporation Scam) ವಾಗ್ಯುದ್ಧ ನಡೆದಿದೆ. ಭ್ರಷ್ಟಾಚಾರದ (Corruption) ಹೆಸರಲ್ಲಿ ಡಿ.ಕೆ. ಶಿವಕುಮಾರ್ ವರ್ಸಸ್ ಅಶ್ವತ್ಥನಾರಾಯಣ ನಡುವೆ ಮಾತಿನಚಕಮಕಿ ನಡೆಯಿತು. ಲೂಟಿಕೋರರ ಪಿತಾಮಹ ಎಂದಿದ್ದಕ್ಕೆ ಡಿಕೆಶಿ(DK Shivakumar ) ವಿರುದ್ಧ ಸಮರ ಸಾರಲಾಯಿತು. ಡಿಸಿಎಂ ಡಿಕೆಶಿ ಕ್ಷಮೆಗೆ ಅಶ್ವತ್ಥನಾರಾಯಣ, ಸುನೀಲ್‌ಕುಮಾರ್ ಆಗ್ರಹಿಸಿದರು. ಡಿಕೆಶಿ- ಅಶ್ವತ್ಥನಾರಾಯಣ (Ashwathtanarayan) ಜಟಾಪಟಿ.. ಸದನದಲ್ಲಿ ಗದ್ದಲ. ಎಸ್ಐಟಿ ತನಿಖೆ ಬಗ್ಗೆಯೂ ವಿಧಾನಸಭೆಯಲ್ಲಿ ಕೋಲಾಹಲ ಉಂಟಾಯಿತು. ವಾಲ್ಮೀಕಿ ಹಗರಣದ ಎಸ್ಐಟಿ ತನಿಖೆಗೆ ಅಶೋಕ್ ವಾಕ್ಸಮರ, ರೇವಣ್ಣರನ್ನ ಎರಡೇ ದಿನಕ್ಕೆ SIT ಅಧಿಕಾರಿಗಳು ಬಂಧಿಸುತ್ತಾರೆ. ಇಷ್ಟು ದಿನವಾದರೂ ನಾಗೇಂದ್ರರನ್ನ ಬಂಧಿಸಲಿಲ್ಲ ಯಾಕೆ ಎಂದು ಆರ್‌. ಅಶೋಕ್ ಪ್ರಶ್ನಿಸಿದರು.

ಇದನ್ನೂ ವೀಕ್ಷಿಸಿ:  ಜಮ್ಮು-ಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಕಾರು.. ಬೆಂಗಳೂರಿನ ಮೂವರ ದುರ್ಮರಣ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more