ಅಧಿವೇಶನದಲ್ಲಿ 2ನೇ ದಿನವೂ ಹಗರಣ ವಾಗ್ಯುದ್ಧ: ಸದನದಲ್ಲಿ ‘ದಲಿತ ಪದ’ ಬಳಕೆಗೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!

ಅಧಿವೇಶನದಲ್ಲಿ 2ನೇ ದಿನವೂ ಹಗರಣ ವಾಗ್ಯುದ್ಧ: ಸದನದಲ್ಲಿ ‘ದಲಿತ ಪದ’ ಬಳಕೆಗೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!

Published : Jul 17, 2024, 12:27 PM IST

ವಾಲ್ಮೀಕಿ ಹಗರಣ ಚರ್ಚೆ ವೇಳೆ ದಲಿತ ಪದ ಬಳಕೆಗೆ ತೀವ್ರ ಆಕ್ಷೇಪ
ಈ ಪದ ಬಳಕೆ ಮಾಡಿದ್ದಕ್ಕೆ ಶಾಸಕ ನರೇಂದ್ರ ಸ್ವಾಮಿ ವಿರೋಧ..!
ಶಾಸಕ ನರೇಂದ್ರಸ್ವಾಮಿ ಮಾತಿಗೆ ಸಚಿವ ಪರಮೇಶ್ವರ್ ಬೆಂಬಲ

ವಿಧಾನಸಭೆಯಲ್ಲಿ(Legislative Assembly) 2ನೇ ದಿನವೂ ವಾಲ್ಮೀಕಿ ಹಗರಣದ(Valmiki Corporation Scam) ವಾಗ್ಯುದ್ಧ ನಡೆದಿದೆ. ಭ್ರಷ್ಟಾಚಾರದ (Corruption) ಹೆಸರಲ್ಲಿ ಡಿ.ಕೆ. ಶಿವಕುಮಾರ್ ವರ್ಸಸ್ ಅಶ್ವತ್ಥನಾರಾಯಣ ನಡುವೆ ಮಾತಿನಚಕಮಕಿ ನಡೆಯಿತು. ಲೂಟಿಕೋರರ ಪಿತಾಮಹ ಎಂದಿದ್ದಕ್ಕೆ ಡಿಕೆಶಿ(DK Shivakumar ) ವಿರುದ್ಧ ಸಮರ ಸಾರಲಾಯಿತು. ಡಿಸಿಎಂ ಡಿಕೆಶಿ ಕ್ಷಮೆಗೆ ಅಶ್ವತ್ಥನಾರಾಯಣ, ಸುನೀಲ್‌ಕುಮಾರ್ ಆಗ್ರಹಿಸಿದರು. ಡಿಕೆಶಿ- ಅಶ್ವತ್ಥನಾರಾಯಣ (Ashwathtanarayan) ಜಟಾಪಟಿ.. ಸದನದಲ್ಲಿ ಗದ್ದಲ. ಎಸ್ಐಟಿ ತನಿಖೆ ಬಗ್ಗೆಯೂ ವಿಧಾನಸಭೆಯಲ್ಲಿ ಕೋಲಾಹಲ ಉಂಟಾಯಿತು. ವಾಲ್ಮೀಕಿ ಹಗರಣದ ಎಸ್ಐಟಿ ತನಿಖೆಗೆ ಅಶೋಕ್ ವಾಕ್ಸಮರ, ರೇವಣ್ಣರನ್ನ ಎರಡೇ ದಿನಕ್ಕೆ SIT ಅಧಿಕಾರಿಗಳು ಬಂಧಿಸುತ್ತಾರೆ. ಇಷ್ಟು ದಿನವಾದರೂ ನಾಗೇಂದ್ರರನ್ನ ಬಂಧಿಸಲಿಲ್ಲ ಯಾಕೆ ಎಂದು ಆರ್‌. ಅಶೋಕ್ ಪ್ರಶ್ನಿಸಿದರು.

ಇದನ್ನೂ ವೀಕ್ಷಿಸಿ:  ಜಮ್ಮು-ಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಕಾರು.. ಬೆಂಗಳೂರಿನ ಮೂವರ ದುರ್ಮರಣ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more