'ನಿನಗೇನ್ ಗೊತ್ತು ಮಂಡ್ಯ ಬಗ್ಗೆ?' ಗದರಿದ ಎಚ್‌ಡಿಕೆ, ಸಚಿವ ರಾಜಣ್ಣ ಗಪ್‌ಚುಪ್!

'ನಿನಗೇನ್ ಗೊತ್ತು ಮಂಡ್ಯ ಬಗ್ಗೆ?' ಗದರಿದ ಎಚ್‌ಡಿಕೆ, ಸಚಿವ ರಾಜಣ್ಣ ಗಪ್‌ಚುಪ್!

Published : Jul 06, 2023, 08:43 PM ISTUpdated : Jul 06, 2023, 09:06 PM IST

ಎಚ್‌ಡಿ ಕುಮಾರಸ್ವಾಮಿ ಹಾಗೂ ಚಲುವರಾಯಸ್ವಾಮಿ ವಾಗ್ವಾದದ ನಡುವೆ ಎಂಟ್ರಿಯಾದ ಸಹಕಾರ ಸಚಿವ ಕೆಎನ್‌ ರಾಜಣ್ಣಗೆ ಗದರಿದ ಎಚ್‌ಡಿಕೆ, ಮಂಡ್ಯ ಬಗ್ಗೆ ನಿಮಗೇನ್‌ ಗೊತ್ತು ಎಂದು ಪ್ರಶ್ನೆ ಮಾಡಿದ್ದಾರೆ.
 

ಬೆಂಗಳೂರು (ಜು.6): ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಟಾಕ್‌ವಾರ್‌ ರಂಗೇರಿತ್ತು. ಕುಮಾರಸ್ವಾಮಿಯಂಥ ಸರ್ಕಾರದ ವಿರುದ್ಧ ಕುದ್ದುಹೋಗಿದ್ದರು. ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ವೇಳೆ ಮಧ್ಯಪ್ರವೇಶಿಸಿದ ಸಹಕಾರ ಸಚಿವ ಕೆಎನ್‌ ರಾಜಣ್ಣಗೂ ಎಚ್‌ಡಿಕೆ ಗದರಿದ ಪ್ರಸಂಗ ನಡೆಯಿತು.

'ಮಂಡ್ಯ ಬಗ್ಗೆ ನಿನಗೇನ್‌ ಗೊತ್ತು. ಸುಮ್ನೆ ಕುಳಿತುಕೊಳ್ಳಿ..' ಎಂದು ಕುಮಾರಸ್ವಾಮಿ ಹೇಳಿದ ಬೆನ್ನಲ್ಲಿಯೇ ರಾಜಣ್ಣ ಕೂಡ ಸೈಲೆಂಟ್‌ ಆದರು. ನೀವು ಅಲ್ಲೆಲ್ಲೋ ಮಾಗಡಿಯಿಂದ ಬಂದಿದ್ದೀರಿ. ಮಂಡ್ಯದ ಬಗ್ಗೆ ಏನ್‌ ಗೊತ್ತಿದೆ ಎಂದು ಎಚ್‌ಡಿಕೆ ಹೇಳಿದರು.

'ಸೆಕ್ಯುಲರ್ ಅಂತಾ ಹೇಳಿ ದೇವೇಗೌಡರ ಕುತ್ತಿಗೆ ಕುಯ್ದವರು ನೀವು..' ಸಿದ್ಧುಗೆ ಎಚ್‌ಡಿಕೆ ವಾಗ್ಭಾಣ!

ಸೂಸೈಡ್‌ ನೋಟ್‌ ಅಲ್ಲ ಅದು ಎಂದು ರಾಜಣ್ಣ ಹೇಳಿದ ಮಾತಿಗೆ, ಹಾಗಿದ್ರೆ ಈ ನೋಟ್‌ಅನ್ನು ಏನ್‌ ಹೇಳ್ಬೇಕು ಅಂತಾ ನೀವೇ ಸದನಕ್ಕೆ ಹೇಳಿ. ನೀವು ಅನುಭವಸ್ಥರಿದ್ದೀರಿ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more