'ನಿನಗೇನ್ ಗೊತ್ತು ಮಂಡ್ಯ ಬಗ್ಗೆ?' ಗದರಿದ ಎಚ್‌ಡಿಕೆ, ಸಚಿವ ರಾಜಣ್ಣ ಗಪ್‌ಚುಪ್!

'ನಿನಗೇನ್ ಗೊತ್ತು ಮಂಡ್ಯ ಬಗ್ಗೆ?' ಗದರಿದ ಎಚ್‌ಡಿಕೆ, ಸಚಿವ ರಾಜಣ್ಣ ಗಪ್‌ಚುಪ್!

Published : Jul 06, 2023, 08:43 PM ISTUpdated : Jul 06, 2023, 09:06 PM IST

ಎಚ್‌ಡಿ ಕುಮಾರಸ್ವಾಮಿ ಹಾಗೂ ಚಲುವರಾಯಸ್ವಾಮಿ ವಾಗ್ವಾದದ ನಡುವೆ ಎಂಟ್ರಿಯಾದ ಸಹಕಾರ ಸಚಿವ ಕೆಎನ್‌ ರಾಜಣ್ಣಗೆ ಗದರಿದ ಎಚ್‌ಡಿಕೆ, ಮಂಡ್ಯ ಬಗ್ಗೆ ನಿಮಗೇನ್‌ ಗೊತ್ತು ಎಂದು ಪ್ರಶ್ನೆ ಮಾಡಿದ್ದಾರೆ.
 

ಬೆಂಗಳೂರು (ಜು.6): ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಟಾಕ್‌ವಾರ್‌ ರಂಗೇರಿತ್ತು. ಕುಮಾರಸ್ವಾಮಿಯಂಥ ಸರ್ಕಾರದ ವಿರುದ್ಧ ಕುದ್ದುಹೋಗಿದ್ದರು. ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ವೇಳೆ ಮಧ್ಯಪ್ರವೇಶಿಸಿದ ಸಹಕಾರ ಸಚಿವ ಕೆಎನ್‌ ರಾಜಣ್ಣಗೂ ಎಚ್‌ಡಿಕೆ ಗದರಿದ ಪ್ರಸಂಗ ನಡೆಯಿತು.

'ಮಂಡ್ಯ ಬಗ್ಗೆ ನಿನಗೇನ್‌ ಗೊತ್ತು. ಸುಮ್ನೆ ಕುಳಿತುಕೊಳ್ಳಿ..' ಎಂದು ಕುಮಾರಸ್ವಾಮಿ ಹೇಳಿದ ಬೆನ್ನಲ್ಲಿಯೇ ರಾಜಣ್ಣ ಕೂಡ ಸೈಲೆಂಟ್‌ ಆದರು. ನೀವು ಅಲ್ಲೆಲ್ಲೋ ಮಾಗಡಿಯಿಂದ ಬಂದಿದ್ದೀರಿ. ಮಂಡ್ಯದ ಬಗ್ಗೆ ಏನ್‌ ಗೊತ್ತಿದೆ ಎಂದು ಎಚ್‌ಡಿಕೆ ಹೇಳಿದರು.

'ಸೆಕ್ಯುಲರ್ ಅಂತಾ ಹೇಳಿ ದೇವೇಗೌಡರ ಕುತ್ತಿಗೆ ಕುಯ್ದವರು ನೀವು..' ಸಿದ್ಧುಗೆ ಎಚ್‌ಡಿಕೆ ವಾಗ್ಭಾಣ!

ಸೂಸೈಡ್‌ ನೋಟ್‌ ಅಲ್ಲ ಅದು ಎಂದು ರಾಜಣ್ಣ ಹೇಳಿದ ಮಾತಿಗೆ, ಹಾಗಿದ್ರೆ ಈ ನೋಟ್‌ಅನ್ನು ಏನ್‌ ಹೇಳ್ಬೇಕು ಅಂತಾ ನೀವೇ ಸದನಕ್ಕೆ ಹೇಳಿ. ನೀವು ಅನುಭವಸ್ಥರಿದ್ದೀರಿ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more