'ನಿನಗೇನ್ ಗೊತ್ತು ಮಂಡ್ಯ ಬಗ್ಗೆ?' ಗದರಿದ ಎಚ್‌ಡಿಕೆ, ಸಚಿವ ರಾಜಣ್ಣ ಗಪ್‌ಚುಪ್!

'ನಿನಗೇನ್ ಗೊತ್ತು ಮಂಡ್ಯ ಬಗ್ಗೆ?' ಗದರಿದ ಎಚ್‌ಡಿಕೆ, ಸಚಿವ ರಾಜಣ್ಣ ಗಪ್‌ಚುಪ್!

Published : Jul 06, 2023, 08:43 PM ISTUpdated : Jul 06, 2023, 09:06 PM IST

ಎಚ್‌ಡಿ ಕುಮಾರಸ್ವಾಮಿ ಹಾಗೂ ಚಲುವರಾಯಸ್ವಾಮಿ ವಾಗ್ವಾದದ ನಡುವೆ ಎಂಟ್ರಿಯಾದ ಸಹಕಾರ ಸಚಿವ ಕೆಎನ್‌ ರಾಜಣ್ಣಗೆ ಗದರಿದ ಎಚ್‌ಡಿಕೆ, ಮಂಡ್ಯ ಬಗ್ಗೆ ನಿಮಗೇನ್‌ ಗೊತ್ತು ಎಂದು ಪ್ರಶ್ನೆ ಮಾಡಿದ್ದಾರೆ.
 

ಬೆಂಗಳೂರು (ಜು.6): ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಟಾಕ್‌ವಾರ್‌ ರಂಗೇರಿತ್ತು. ಕುಮಾರಸ್ವಾಮಿಯಂಥ ಸರ್ಕಾರದ ವಿರುದ್ಧ ಕುದ್ದುಹೋಗಿದ್ದರು. ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ವೇಳೆ ಮಧ್ಯಪ್ರವೇಶಿಸಿದ ಸಹಕಾರ ಸಚಿವ ಕೆಎನ್‌ ರಾಜಣ್ಣಗೂ ಎಚ್‌ಡಿಕೆ ಗದರಿದ ಪ್ರಸಂಗ ನಡೆಯಿತು.

'ಮಂಡ್ಯ ಬಗ್ಗೆ ನಿನಗೇನ್‌ ಗೊತ್ತು. ಸುಮ್ನೆ ಕುಳಿತುಕೊಳ್ಳಿ..' ಎಂದು ಕುಮಾರಸ್ವಾಮಿ ಹೇಳಿದ ಬೆನ್ನಲ್ಲಿಯೇ ರಾಜಣ್ಣ ಕೂಡ ಸೈಲೆಂಟ್‌ ಆದರು. ನೀವು ಅಲ್ಲೆಲ್ಲೋ ಮಾಗಡಿಯಿಂದ ಬಂದಿದ್ದೀರಿ. ಮಂಡ್ಯದ ಬಗ್ಗೆ ಏನ್‌ ಗೊತ್ತಿದೆ ಎಂದು ಎಚ್‌ಡಿಕೆ ಹೇಳಿದರು.

'ಸೆಕ್ಯುಲರ್ ಅಂತಾ ಹೇಳಿ ದೇವೇಗೌಡರ ಕುತ್ತಿಗೆ ಕುಯ್ದವರು ನೀವು..' ಸಿದ್ಧುಗೆ ಎಚ್‌ಡಿಕೆ ವಾಗ್ಭಾಣ!

ಸೂಸೈಡ್‌ ನೋಟ್‌ ಅಲ್ಲ ಅದು ಎಂದು ರಾಜಣ್ಣ ಹೇಳಿದ ಮಾತಿಗೆ, ಹಾಗಿದ್ರೆ ಈ ನೋಟ್‌ಅನ್ನು ಏನ್‌ ಹೇಳ್ಬೇಕು ಅಂತಾ ನೀವೇ ಸದನಕ್ಕೆ ಹೇಳಿ. ನೀವು ಅನುಭವಸ್ಥರಿದ್ದೀರಿ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more