ಜೆಡಿಎಸ್‌-ಬಿಜೆಪಿಗೆ ಆಘಾತ: ದೇವೇಗೌಡರ ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧ ?

ಜೆಡಿಎಸ್‌-ಬಿಜೆಪಿಗೆ ಆಘಾತ: ದೇವೇಗೌಡರ ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧ ?

Published : Sep 28, 2023, 12:22 PM IST

ಕುಟುಂಬ ರಾಜಕಾರಣದಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ
ಕುಟುಂಬ ರಾಜಕಾರಣ ಬೇರು ಸಹಿತ ಕಿತ್ತು ಹಾಕಬೇಕು
ಜೆಡಿಎಸ್ ವಚನ ಭ್ರಷ್ಟ ಪಕ್ಷ ಎನ್ನುತ್ತಿದ್ದರು ಬಿಜೆಪಿಯವರು
ಹಾಗಾದ್ರೆ ಈಗ ಜೆಡಿಎಸ್‌ನವರು ವಚನಬದ್ಧರಾಗಿಬಿಟ್ಟರಾ..?
ಬಿಜೆಪಿ ಮುಖಂಡ ಎ.ಟಿ.ರಾಮಸ್ವಾಮಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಒಂದಾದ ಜೆಡಿಎಸ್(JDS) ಮತ್ತು ಬಿಜೆಪಿಗೆ(BJP) ಆಘಾತ ಉಂಟಾಗಿದೆ. ಹಳೆ ಶತ್ರುಗಳ ಹೊಸ ಮಿತ್ರತ್ವಕ್ಕೆ ಅಪಸ್ವರ ಹೆಚ್ಚಾಗುತ್ತಿದೆ. ಜೆಡಿಎಸ್, ಬಿಜೆಪಿ ಎರಡೂ ಪಕ್ಷಗಳಲ್ಲಿ ಮೈತ್ರಿಗೆ ವಿರೋಧ ವ್ಯಕ್ತವಾಗುತ್ತಿದೆ. ದೇವೇಗೌಡರ(HD Devegowda) ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧವಿದೆ ಎಂಬ ಮಾತು ಕೇಳಿಬರುತ್ತಿದೆ. ಮೈತ್ರಿ ವಿರುದ್ಧ ಬಿಜೆಪಿ ನಾಯಕ ಎ.ಟಿ ರಾಮಸ್ವಾಮಿ ಧ್ವನಿ ಎತ್ತಿದ್ದಾರೆ. ಮೈತ್ರಿ ವಿರುದ್ಧ ಸಿಡಿದೆದ್ದು ಬಿಜೆಪಿಗೆ ಗುಡ್ ಬೈ ಹೇಳ್ತಾರೆ ಎನ್ನಲಾಗ್ತಿದೆ. ಶತ್ರುವಿನ ಶತ್ರು ಮಿತ್ರರಾಗಬಹುದು ಎಂದಿದ್ಯಾಕೆ ಎಟಿಆರ್..? ಕಾಂಗ್ರೆಸ್ ನತ್ತ ಮುಖ ಮಾಡ್ತಾರಾ ಎ.ಟಿ.ರಾಮಸ್ವಾಮಿ..? ಜೆಡಿಎಸ್ ತೊರೆದು ಎ.ಟಿ. ರಾಮಸ್ವಾಮಿ(AT Ramaswamy) ಬಿಜೆಪಿ ಸೇರಿದ್ದರು. ಕುಟುಂಬ ಹಿತಕ್ಕಾಗಿ JDS ಅವಕಾಶ ವಾದಿ ರಾಜಕಾರಣ ಮಾಡುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಗಳು ಕುಸಿಯುತ್ತಿವೆ. ಅಧಿಕಾರಕ್ಕಾಗಿ ವಿರೋಧಿಗಳು ಹೊಂದಾಣಿಕೆ ದುರ್ದೈವ. ನೀತಿ ನಿಯಮ ಸಿದ್ಧಾಂತ ಬಲಿಕೊಟ್ಟು ರಾಜಕೀಯ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಎ.ಟಿ.ರಾಮಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more