ಜೆಡಿಎಸ್‌-ಬಿಜೆಪಿಗೆ ಆಘಾತ: ದೇವೇಗೌಡರ ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧ ?

ಜೆಡಿಎಸ್‌-ಬಿಜೆಪಿಗೆ ಆಘಾತ: ದೇವೇಗೌಡರ ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧ ?

Published : Sep 28, 2023, 12:22 PM IST

ಕುಟುಂಬ ರಾಜಕಾರಣದಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ
ಕುಟುಂಬ ರಾಜಕಾರಣ ಬೇರು ಸಹಿತ ಕಿತ್ತು ಹಾಕಬೇಕು
ಜೆಡಿಎಸ್ ವಚನ ಭ್ರಷ್ಟ ಪಕ್ಷ ಎನ್ನುತ್ತಿದ್ದರು ಬಿಜೆಪಿಯವರು
ಹಾಗಾದ್ರೆ ಈಗ ಜೆಡಿಎಸ್‌ನವರು ವಚನಬದ್ಧರಾಗಿಬಿಟ್ಟರಾ..?
ಬಿಜೆಪಿ ಮುಖಂಡ ಎ.ಟಿ.ರಾಮಸ್ವಾಮಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಒಂದಾದ ಜೆಡಿಎಸ್(JDS) ಮತ್ತು ಬಿಜೆಪಿಗೆ(BJP) ಆಘಾತ ಉಂಟಾಗಿದೆ. ಹಳೆ ಶತ್ರುಗಳ ಹೊಸ ಮಿತ್ರತ್ವಕ್ಕೆ ಅಪಸ್ವರ ಹೆಚ್ಚಾಗುತ್ತಿದೆ. ಜೆಡಿಎಸ್, ಬಿಜೆಪಿ ಎರಡೂ ಪಕ್ಷಗಳಲ್ಲಿ ಮೈತ್ರಿಗೆ ವಿರೋಧ ವ್ಯಕ್ತವಾಗುತ್ತಿದೆ. ದೇವೇಗೌಡರ(HD Devegowda) ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧವಿದೆ ಎಂಬ ಮಾತು ಕೇಳಿಬರುತ್ತಿದೆ. ಮೈತ್ರಿ ವಿರುದ್ಧ ಬಿಜೆಪಿ ನಾಯಕ ಎ.ಟಿ ರಾಮಸ್ವಾಮಿ ಧ್ವನಿ ಎತ್ತಿದ್ದಾರೆ. ಮೈತ್ರಿ ವಿರುದ್ಧ ಸಿಡಿದೆದ್ದು ಬಿಜೆಪಿಗೆ ಗುಡ್ ಬೈ ಹೇಳ್ತಾರೆ ಎನ್ನಲಾಗ್ತಿದೆ. ಶತ್ರುವಿನ ಶತ್ರು ಮಿತ್ರರಾಗಬಹುದು ಎಂದಿದ್ಯಾಕೆ ಎಟಿಆರ್..? ಕಾಂಗ್ರೆಸ್ ನತ್ತ ಮುಖ ಮಾಡ್ತಾರಾ ಎ.ಟಿ.ರಾಮಸ್ವಾಮಿ..? ಜೆಡಿಎಸ್ ತೊರೆದು ಎ.ಟಿ. ರಾಮಸ್ವಾಮಿ(AT Ramaswamy) ಬಿಜೆಪಿ ಸೇರಿದ್ದರು. ಕುಟುಂಬ ಹಿತಕ್ಕಾಗಿ JDS ಅವಕಾಶ ವಾದಿ ರಾಜಕಾರಣ ಮಾಡುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಗಳು ಕುಸಿಯುತ್ತಿವೆ. ಅಧಿಕಾರಕ್ಕಾಗಿ ವಿರೋಧಿಗಳು ಹೊಂದಾಣಿಕೆ ದುರ್ದೈವ. ನೀತಿ ನಿಯಮ ಸಿದ್ಧಾಂತ ಬಲಿಕೊಟ್ಟು ರಾಜಕೀಯ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಎ.ಟಿ.ರಾಮಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more