ಜೆಡಿಎಸ್‌-ಬಿಜೆಪಿಗೆ ಆಘಾತ: ದೇವೇಗೌಡರ ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧ ?

ಜೆಡಿಎಸ್‌-ಬಿಜೆಪಿಗೆ ಆಘಾತ: ದೇವೇಗೌಡರ ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧ ?

Published : Sep 28, 2023, 12:22 PM IST

ಕುಟುಂಬ ರಾಜಕಾರಣದಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ
ಕುಟುಂಬ ರಾಜಕಾರಣ ಬೇರು ಸಹಿತ ಕಿತ್ತು ಹಾಕಬೇಕು
ಜೆಡಿಎಸ್ ವಚನ ಭ್ರಷ್ಟ ಪಕ್ಷ ಎನ್ನುತ್ತಿದ್ದರು ಬಿಜೆಪಿಯವರು
ಹಾಗಾದ್ರೆ ಈಗ ಜೆಡಿಎಸ್‌ನವರು ವಚನಬದ್ಧರಾಗಿಬಿಟ್ಟರಾ..?
ಬಿಜೆಪಿ ಮುಖಂಡ ಎ.ಟಿ.ರಾಮಸ್ವಾಮಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಒಂದಾದ ಜೆಡಿಎಸ್(JDS) ಮತ್ತು ಬಿಜೆಪಿಗೆ(BJP) ಆಘಾತ ಉಂಟಾಗಿದೆ. ಹಳೆ ಶತ್ರುಗಳ ಹೊಸ ಮಿತ್ರತ್ವಕ್ಕೆ ಅಪಸ್ವರ ಹೆಚ್ಚಾಗುತ್ತಿದೆ. ಜೆಡಿಎಸ್, ಬಿಜೆಪಿ ಎರಡೂ ಪಕ್ಷಗಳಲ್ಲಿ ಮೈತ್ರಿಗೆ ವಿರೋಧ ವ್ಯಕ್ತವಾಗುತ್ತಿದೆ. ದೇವೇಗೌಡರ(HD Devegowda) ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧವಿದೆ ಎಂಬ ಮಾತು ಕೇಳಿಬರುತ್ತಿದೆ. ಮೈತ್ರಿ ವಿರುದ್ಧ ಬಿಜೆಪಿ ನಾಯಕ ಎ.ಟಿ ರಾಮಸ್ವಾಮಿ ಧ್ವನಿ ಎತ್ತಿದ್ದಾರೆ. ಮೈತ್ರಿ ವಿರುದ್ಧ ಸಿಡಿದೆದ್ದು ಬಿಜೆಪಿಗೆ ಗುಡ್ ಬೈ ಹೇಳ್ತಾರೆ ಎನ್ನಲಾಗ್ತಿದೆ. ಶತ್ರುವಿನ ಶತ್ರು ಮಿತ್ರರಾಗಬಹುದು ಎಂದಿದ್ಯಾಕೆ ಎಟಿಆರ್..? ಕಾಂಗ್ರೆಸ್ ನತ್ತ ಮುಖ ಮಾಡ್ತಾರಾ ಎ.ಟಿ.ರಾಮಸ್ವಾಮಿ..? ಜೆಡಿಎಸ್ ತೊರೆದು ಎ.ಟಿ. ರಾಮಸ್ವಾಮಿ(AT Ramaswamy) ಬಿಜೆಪಿ ಸೇರಿದ್ದರು. ಕುಟುಂಬ ಹಿತಕ್ಕಾಗಿ JDS ಅವಕಾಶ ವಾದಿ ರಾಜಕಾರಣ ಮಾಡುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಗಳು ಕುಸಿಯುತ್ತಿವೆ. ಅಧಿಕಾರಕ್ಕಾಗಿ ವಿರೋಧಿಗಳು ಹೊಂದಾಣಿಕೆ ದುರ್ದೈವ. ನೀತಿ ನಿಯಮ ಸಿದ್ಧಾಂತ ಬಲಿಕೊಟ್ಟು ರಾಜಕೀಯ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಎ.ಟಿ.ರಾಮಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more