ಜೆಡಿಎಸ್‌-ಬಿಜೆಪಿಗೆ ಆಘಾತ: ದೇವೇಗೌಡರ ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧ ?

ಜೆಡಿಎಸ್‌-ಬಿಜೆಪಿಗೆ ಆಘಾತ: ದೇವೇಗೌಡರ ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧ ?

Published : Sep 28, 2023, 12:22 PM IST

ಕುಟುಂಬ ರಾಜಕಾರಣದಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ
ಕುಟುಂಬ ರಾಜಕಾರಣ ಬೇರು ಸಹಿತ ಕಿತ್ತು ಹಾಕಬೇಕು
ಜೆಡಿಎಸ್ ವಚನ ಭ್ರಷ್ಟ ಪಕ್ಷ ಎನ್ನುತ್ತಿದ್ದರು ಬಿಜೆಪಿಯವರು
ಹಾಗಾದ್ರೆ ಈಗ ಜೆಡಿಎಸ್‌ನವರು ವಚನಬದ್ಧರಾಗಿಬಿಟ್ಟರಾ..?
ಬಿಜೆಪಿ ಮುಖಂಡ ಎ.ಟಿ.ರಾಮಸ್ವಾಮಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಒಂದಾದ ಜೆಡಿಎಸ್(JDS) ಮತ್ತು ಬಿಜೆಪಿಗೆ(BJP) ಆಘಾತ ಉಂಟಾಗಿದೆ. ಹಳೆ ಶತ್ರುಗಳ ಹೊಸ ಮಿತ್ರತ್ವಕ್ಕೆ ಅಪಸ್ವರ ಹೆಚ್ಚಾಗುತ್ತಿದೆ. ಜೆಡಿಎಸ್, ಬಿಜೆಪಿ ಎರಡೂ ಪಕ್ಷಗಳಲ್ಲಿ ಮೈತ್ರಿಗೆ ವಿರೋಧ ವ್ಯಕ್ತವಾಗುತ್ತಿದೆ. ದೇವೇಗೌಡರ(HD Devegowda) ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧವಿದೆ ಎಂಬ ಮಾತು ಕೇಳಿಬರುತ್ತಿದೆ. ಮೈತ್ರಿ ವಿರುದ್ಧ ಬಿಜೆಪಿ ನಾಯಕ ಎ.ಟಿ ರಾಮಸ್ವಾಮಿ ಧ್ವನಿ ಎತ್ತಿದ್ದಾರೆ. ಮೈತ್ರಿ ವಿರುದ್ಧ ಸಿಡಿದೆದ್ದು ಬಿಜೆಪಿಗೆ ಗುಡ್ ಬೈ ಹೇಳ್ತಾರೆ ಎನ್ನಲಾಗ್ತಿದೆ. ಶತ್ರುವಿನ ಶತ್ರು ಮಿತ್ರರಾಗಬಹುದು ಎಂದಿದ್ಯಾಕೆ ಎಟಿಆರ್..? ಕಾಂಗ್ರೆಸ್ ನತ್ತ ಮುಖ ಮಾಡ್ತಾರಾ ಎ.ಟಿ.ರಾಮಸ್ವಾಮಿ..? ಜೆಡಿಎಸ್ ತೊರೆದು ಎ.ಟಿ. ರಾಮಸ್ವಾಮಿ(AT Ramaswamy) ಬಿಜೆಪಿ ಸೇರಿದ್ದರು. ಕುಟುಂಬ ಹಿತಕ್ಕಾಗಿ JDS ಅವಕಾಶ ವಾದಿ ರಾಜಕಾರಣ ಮಾಡುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಗಳು ಕುಸಿಯುತ್ತಿವೆ. ಅಧಿಕಾರಕ್ಕಾಗಿ ವಿರೋಧಿಗಳು ಹೊಂದಾಣಿಕೆ ದುರ್ದೈವ. ನೀತಿ ನಿಯಮ ಸಿದ್ಧಾಂತ ಬಲಿಕೊಟ್ಟು ರಾಜಕೀಯ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಎ.ಟಿ.ರಾಮಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more