ಜೆಡಿಎಸ್‌-ಬಿಜೆಪಿಗೆ ಆಘಾತ: ದೇವೇಗೌಡರ ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧ ?

ಜೆಡಿಎಸ್‌-ಬಿಜೆಪಿಗೆ ಆಘಾತ: ದೇವೇಗೌಡರ ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧ ?

Published : Sep 28, 2023, 12:22 PM IST

ಕುಟುಂಬ ರಾಜಕಾರಣದಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ
ಕುಟುಂಬ ರಾಜಕಾರಣ ಬೇರು ಸಹಿತ ಕಿತ್ತು ಹಾಕಬೇಕು
ಜೆಡಿಎಸ್ ವಚನ ಭ್ರಷ್ಟ ಪಕ್ಷ ಎನ್ನುತ್ತಿದ್ದರು ಬಿಜೆಪಿಯವರು
ಹಾಗಾದ್ರೆ ಈಗ ಜೆಡಿಎಸ್‌ನವರು ವಚನಬದ್ಧರಾಗಿಬಿಟ್ಟರಾ..?
ಬಿಜೆಪಿ ಮುಖಂಡ ಎ.ಟಿ.ರಾಮಸ್ವಾಮಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಒಂದಾದ ಜೆಡಿಎಸ್(JDS) ಮತ್ತು ಬಿಜೆಪಿಗೆ(BJP) ಆಘಾತ ಉಂಟಾಗಿದೆ. ಹಳೆ ಶತ್ರುಗಳ ಹೊಸ ಮಿತ್ರತ್ವಕ್ಕೆ ಅಪಸ್ವರ ಹೆಚ್ಚಾಗುತ್ತಿದೆ. ಜೆಡಿಎಸ್, ಬಿಜೆಪಿ ಎರಡೂ ಪಕ್ಷಗಳಲ್ಲಿ ಮೈತ್ರಿಗೆ ವಿರೋಧ ವ್ಯಕ್ತವಾಗುತ್ತಿದೆ. ದೇವೇಗೌಡರ(HD Devegowda) ತವರು ಜಿಲ್ಲೆಯಲ್ಲೇ ಮೈತ್ರಿಗೆ ವಿರೋಧವಿದೆ ಎಂಬ ಮಾತು ಕೇಳಿಬರುತ್ತಿದೆ. ಮೈತ್ರಿ ವಿರುದ್ಧ ಬಿಜೆಪಿ ನಾಯಕ ಎ.ಟಿ ರಾಮಸ್ವಾಮಿ ಧ್ವನಿ ಎತ್ತಿದ್ದಾರೆ. ಮೈತ್ರಿ ವಿರುದ್ಧ ಸಿಡಿದೆದ್ದು ಬಿಜೆಪಿಗೆ ಗುಡ್ ಬೈ ಹೇಳ್ತಾರೆ ಎನ್ನಲಾಗ್ತಿದೆ. ಶತ್ರುವಿನ ಶತ್ರು ಮಿತ್ರರಾಗಬಹುದು ಎಂದಿದ್ಯಾಕೆ ಎಟಿಆರ್..? ಕಾಂಗ್ರೆಸ್ ನತ್ತ ಮುಖ ಮಾಡ್ತಾರಾ ಎ.ಟಿ.ರಾಮಸ್ವಾಮಿ..? ಜೆಡಿಎಸ್ ತೊರೆದು ಎ.ಟಿ. ರಾಮಸ್ವಾಮಿ(AT Ramaswamy) ಬಿಜೆಪಿ ಸೇರಿದ್ದರು. ಕುಟುಂಬ ಹಿತಕ್ಕಾಗಿ JDS ಅವಕಾಶ ವಾದಿ ರಾಜಕಾರಣ ಮಾಡುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಗಳು ಕುಸಿಯುತ್ತಿವೆ. ಅಧಿಕಾರಕ್ಕಾಗಿ ವಿರೋಧಿಗಳು ಹೊಂದಾಣಿಕೆ ದುರ್ದೈವ. ನೀತಿ ನಿಯಮ ಸಿದ್ಧಾಂತ ಬಲಿಕೊಟ್ಟು ರಾಜಕೀಯ ಮಾಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಎ.ಟಿ.ರಾಮಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  CWRC ಆದೇಶಕ್ಕೂ ತಮಿಳುನಾಡು ಸರ್ಕಾರದ ಅಪಸ್ವರ: ಎರಡೂ ರಾಜ್ಯಗಳ ವಾದವೇನು ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more