ರಾಜಾಜಿನಗರ ಅತಿರಥರ ಅಖಾಡ:  ಬಿಜೆಪಿಯ ಭದ್ರ ಕೋಟೆಯಲ್ಲಿ ಹೇಗಿದೆ ರಣಕಣ  ?

ರಾಜಾಜಿನಗರ ಅತಿರಥರ ಅಖಾಡ: ಬಿಜೆಪಿಯ ಭದ್ರ ಕೋಟೆಯಲ್ಲಿ ಹೇಗಿದೆ ರಣಕಣ ?

Published : Mar 22, 2023, 01:15 PM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ರಾಜಾಜಿನಗರ ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

ರಾಜಾಜಿನಗರ ಒಂದು ರೀತಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಭದ್ರ ಕೋಟೆಯಾಗಿದ್ದು,  1994ರಿಂದ  ಸುರೇಶ್‌ ಕುಮಾರ್‌ ಇಲ್ಲಿ ಸತತವಾಗಿ ಚುನಾವಣೆ ಗೆದ್ದು ಬರುತ್ತಿದ್ದಾರೆ . ಈ ಚುನಾವಣೆಯಲ್ಲಿ ಇವರ ವಿರುದ್ಧ  ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣಗೆ ಕಾಂಗ್ರೆಸ್ ರಾಜಾಜಿನಗರದಲ್ಲಿ ಟಿಕೆಟ್‌ ನೀಡಿದೆ. ಹೀಗಾಗಿ ಈ ಕ್ಷೇತ್ರದ ಚುನಾವಣಾ ಪೈಟಿಂಗ್‌ ಕೂತುಹಲಕಾರಿಯಾಗಿದೆ.ಸುರೇಶ್‌ ಕುಮಾರ್‌  2004ರಲ್ಲಿ ಒಮ್ಮೆ ಸೋತರು ನಂತರ ಸತತವಾಗಿ ಗೆದ್ದು ಬರುತ್ತಿದ್ದಾರೆ . ಸುರೇಶ್‌ ಕುಮಾರ್‌ ಎಲ್ಲರ ಮನೆಮಾತಾಗಿರುವ ವಿಷಯ ಎಂದರೆ ಸರಳ, ಸಜ್ಜನ,ಸಭ್ಯ ರಾಜಕಾರಣಿ ಎಂದು. ಅದಲ್ಲದೆ  ಸುರೇಶ್‌ ಕುಮಾರ್‌ ಮಾತಿನಿಂದ ವಿಧಾನಸಭೆಯಲ್ಲಿ ಹೆಸರಾದವರು.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?