ಅತಿರಥರ ಅಖಾಡ: ಶಿವಮೊಗ್ಗದಲ್ಲಿ ಹೇಗಿದೆ ಚುನಾವಣಾ ರಣಕಣ?

ಅತಿರಥರ ಅಖಾಡ: ಶಿವಮೊಗ್ಗದಲ್ಲಿ ಹೇಗಿದೆ ಚುನಾವಣಾ ರಣಕಣ?

Published : Mar 23, 2023, 01:03 PM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತವರೂರಾದ ಶಿವಮೊಗ್ಗದಲ್ಲಿ ಚುನಾವಣಾ ರಣಕಣ ರಂಗೇರಿದೆ. ಒಂದು ಕಾಲದಲ್ಲಿ ಸಮಾಜವಾದಿ ವಿಚಾರಧಾರೆಗೆ ಭದ್ರ ಬುನಾದಿ ಹಾಕಿದ್ದ ಶಿವಮೊಗ್ಗ ಈಗ ಸಂಘಪರಿವಾರದ ಶಕ್ತಿ ಕೇಂದ್ರವಾಗಿದೆ. 

ಶಿವಮೊಗ್ಗ (ಮಾ.23): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತವರೂರಾದ ಶಿವಮೊಗ್ಗದಲ್ಲಿ ಚುನಾವಣಾ ರಣಕಣ ರಂಗೇರಿದೆ. ಒಂದು ಕಾಲದಲ್ಲಿ ಸಮಾಜವಾದಿ ವಿಚಾರಧಾರೆಗೆ ಭದ್ರ ಬುನಾದಿ ಹಾಕಿದ್ದ ಶಿವಮೊಗ್ಗ ಈಗ ಸಂಘಪರಿವಾರದ ಶಕ್ತಿ ಕೇಂದ್ರವಾಗಿದೆ. ಶಾಂತವೇರಿ ಗೋಪಾಲಗೌಡರು, ಜೆ.ಹೆಚ್.ಪಟೇಲರು, ಬಂಗಾರಪ್ಪ, ಕಾಗೋಡು ತಿಮ್ಮಪ್ಪರಂತಹ ಸಮಾಜವಾದಿ ನೆಲೆಗಟ್ಟಿನ ರಾಜಕಾರಣಿಗಳಿಗೆ ಒಂದು ನೆಲೆಯನ್ನು ಒದಗಿಸಿ ಕೊಟ್ಟಿತ್ತು ಶಿವಮೊಗ್ಗ. ಆದರೆ 1988-89ರ ನಂತರ ಶಿವಮೊಗ್ಗ ಹಿಂದುತ್ವದ ಪ್ರಯೋಗ ಶಾಲೆಯಾಗಿ ಪರಿವರ್ತನೆಯಾಯಿತು. ಒಂದು ಕಡೆ ಯಡಿಯೂರಪ್ಪನವರ ಸತತ ರೈತಪರ ಹೋರಾಟಗಳು ಇನ್ನೊಂದು ಕಡೆ ಹಿಂದುಳಿದ ವರ್ಗದಿಂದ ಬಂದ ಹಿಂದುತ್ವದ ನಾಯಕನಾಗಿ ಈಶ್ವರಪ್ಪನವರು ಮತ್ತು ಸಂಘಪರಿವಾರದ ಸತತ ಚಟುವಟಿಕೆಗಳ ಕಾರಣದಿಂದ ಶಿವಮೊಗ್ಗ ಹಿಂದುತ್ವದ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಈಶ್ವರಪ್ಪನವರು ಮೊದಲಬಾರಿಗೆ ಶಿವಮೊಗ್ಗದಲ್ಲಿ ಗೆದಿದ್ದು, 1989ರಲ್ಲಿ. ಅಲ್ಲಿಯವರೆಗೂ ಶಿವಮೊಗ್ಗ ನಗರ ಒಂದು ರೀತಿ ಬಂಗಾರಪ್ಪನವರ ಕಾರಣದಿಂದ ಕಾಂಗ್ರೆಸ್ನ ಭದ್ರಕೋಟೆಯಾಗಿತ್ತು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more