ಅತಿರಥರ ಅಖಾಡ: ಶಿವಮೊಗ್ಗದಲ್ಲಿ ಹೇಗಿದೆ ಚುನಾವಣಾ ರಣಕಣ?

ಅತಿರಥರ ಅಖಾಡ: ಶಿವಮೊಗ್ಗದಲ್ಲಿ ಹೇಗಿದೆ ಚುನಾವಣಾ ರಣಕಣ?

Published : Mar 23, 2023, 01:03 PM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತವರೂರಾದ ಶಿವಮೊಗ್ಗದಲ್ಲಿ ಚುನಾವಣಾ ರಣಕಣ ರಂಗೇರಿದೆ. ಒಂದು ಕಾಲದಲ್ಲಿ ಸಮಾಜವಾದಿ ವಿಚಾರಧಾರೆಗೆ ಭದ್ರ ಬುನಾದಿ ಹಾಕಿದ್ದ ಶಿವಮೊಗ್ಗ ಈಗ ಸಂಘಪರಿವಾರದ ಶಕ್ತಿ ಕೇಂದ್ರವಾಗಿದೆ. 

ಶಿವಮೊಗ್ಗ (ಮಾ.23): ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತವರೂರಾದ ಶಿವಮೊಗ್ಗದಲ್ಲಿ ಚುನಾವಣಾ ರಣಕಣ ರಂಗೇರಿದೆ. ಒಂದು ಕಾಲದಲ್ಲಿ ಸಮಾಜವಾದಿ ವಿಚಾರಧಾರೆಗೆ ಭದ್ರ ಬುನಾದಿ ಹಾಕಿದ್ದ ಶಿವಮೊಗ್ಗ ಈಗ ಸಂಘಪರಿವಾರದ ಶಕ್ತಿ ಕೇಂದ್ರವಾಗಿದೆ. ಶಾಂತವೇರಿ ಗೋಪಾಲಗೌಡರು, ಜೆ.ಹೆಚ್.ಪಟೇಲರು, ಬಂಗಾರಪ್ಪ, ಕಾಗೋಡು ತಿಮ್ಮಪ್ಪರಂತಹ ಸಮಾಜವಾದಿ ನೆಲೆಗಟ್ಟಿನ ರಾಜಕಾರಣಿಗಳಿಗೆ ಒಂದು ನೆಲೆಯನ್ನು ಒದಗಿಸಿ ಕೊಟ್ಟಿತ್ತು ಶಿವಮೊಗ್ಗ. ಆದರೆ 1988-89ರ ನಂತರ ಶಿವಮೊಗ್ಗ ಹಿಂದುತ್ವದ ಪ್ರಯೋಗ ಶಾಲೆಯಾಗಿ ಪರಿವರ್ತನೆಯಾಯಿತು. ಒಂದು ಕಡೆ ಯಡಿಯೂರಪ್ಪನವರ ಸತತ ರೈತಪರ ಹೋರಾಟಗಳು ಇನ್ನೊಂದು ಕಡೆ ಹಿಂದುಳಿದ ವರ್ಗದಿಂದ ಬಂದ ಹಿಂದುತ್ವದ ನಾಯಕನಾಗಿ ಈಶ್ವರಪ್ಪನವರು ಮತ್ತು ಸಂಘಪರಿವಾರದ ಸತತ ಚಟುವಟಿಕೆಗಳ ಕಾರಣದಿಂದ ಶಿವಮೊಗ್ಗ ಹಿಂದುತ್ವದ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಈಶ್ವರಪ್ಪನವರು ಮೊದಲಬಾರಿಗೆ ಶಿವಮೊಗ್ಗದಲ್ಲಿ ಗೆದಿದ್ದು, 1989ರಲ್ಲಿ. ಅಲ್ಲಿಯವರೆಗೂ ಶಿವಮೊಗ್ಗ ನಗರ ಒಂದು ರೀತಿ ಬಂಗಾರಪ್ಪನವರ ಕಾರಣದಿಂದ ಕಾಂಗ್ರೆಸ್ನ ಭದ್ರಕೋಟೆಯಾಗಿತ್ತು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more