ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

Published : Apr 05, 2023, 10:37 AM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ಬಾದಾಮಿ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

ಐತಿಹಾಸಿಕ ಮಂದಿರಗಳು ಕೆತ್ತನೆಗಳು ಗುಹೆಗಳ ಕಾರಣದಿಂದ ಬಾದಾಮಿ ವರ್ಷವಿಡಿ ಪ್ರವಾಸಿಗರನ್ನು ಸೆಳೆಯುತ್ತದೆ , ರಾಜಕೀಯವಾಗಿಯೂ  ಬಾದಾಮಿ ಎಲ್ಲರ ಚಿತ್ತ ನೆಟ್ಟಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ  ಚಾಮುಂಡೇಶ್ವರಿ  ಕ್ಷೇತ್ರದಿಂದ  ಬಾದಾಮಿಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರು ಈ ಬಾರಿ ವರುಣಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ.  ಸಿದ್ದರಾಮಯ್ಗೆ ಬಿಜೆಪಿ ಪ್ರಭಲ ನಾಯಕ ಶ್ರೀರಾಮಲು ಜಿದ್ದಾಜಿದ್ದಿನ ಸ್ಪರ್ದೆ ಕೊಟ್ಟಿದ್ದರು. ಈ ಬಾರಿ ಉಭಯ ಪಕ್ಷಗಳಿಂದ ಇಲ್ಲಿ ಯಾರಿಗೆ ಟಿಕೆಟ್‌ ಎನ್ನುವುದಕ್ಕೆ ಕದನ ಕುತೂಹಲ . ೨೦೧೮ರಲ್ಲಿ ಚಾಮುಂಡೇಶ್ವರಿಯಲ್ಲಿ ಸೂಲಿನ ಸೂಚನೆ ಸಿಕ್ಕ ಬೆನ್ನಲ್ಲೆ ಬಾದಾಮಿಯಲ್ಲಿ ನಿತ್ತಿದ್ದರು ಹೈವೋಲ್ಟೇಜ್‌ ಕ್ಷೇತ್ರವಾದ ಬಾದಾಮಿಯಲ್ಲಿ 67599 ಮತಗಳನ್ನು ಪಡೆದಿದ್ದ ಸಿದ್ದರಾಮಯ್ಯ ಬಿಜೆಪಿಯ ಶ್ರೀರಾಮಲು ವಿರುದ್ದ ಕೇವಲ 1696 ಮತಗಳ ಅಂತರದಿಂದ ಗೆದ್ದಿದ್ದರು. ಶ್ರೀರಾಮಲು 65903ಮತ ಪಡೆದು ಎರಡನೇ ಸ್ಥಾನದಲ್ಲಿದ್ದವರು ಹಾಗಾದರೆ ಈ ಬಾರಿ ಯಾರಿಗೆ ಟಿಕೆಟ್‌ ಎಂದು ಕಾದು ನೋಡಬೇಕಿದೆ 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!