ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

Published : Apr 05, 2023, 10:37 AM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ಬಾದಾಮಿ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

ಐತಿಹಾಸಿಕ ಮಂದಿರಗಳು ಕೆತ್ತನೆಗಳು ಗುಹೆಗಳ ಕಾರಣದಿಂದ ಬಾದಾಮಿ ವರ್ಷವಿಡಿ ಪ್ರವಾಸಿಗರನ್ನು ಸೆಳೆಯುತ್ತದೆ , ರಾಜಕೀಯವಾಗಿಯೂ  ಬಾದಾಮಿ ಎಲ್ಲರ ಚಿತ್ತ ನೆಟ್ಟಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ  ಚಾಮುಂಡೇಶ್ವರಿ  ಕ್ಷೇತ್ರದಿಂದ  ಬಾದಾಮಿಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರು ಈ ಬಾರಿ ವರುಣಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ.  ಸಿದ್ದರಾಮಯ್ಗೆ ಬಿಜೆಪಿ ಪ್ರಭಲ ನಾಯಕ ಶ್ರೀರಾಮಲು ಜಿದ್ದಾಜಿದ್ದಿನ ಸ್ಪರ್ದೆ ಕೊಟ್ಟಿದ್ದರು. ಈ ಬಾರಿ ಉಭಯ ಪಕ್ಷಗಳಿಂದ ಇಲ್ಲಿ ಯಾರಿಗೆ ಟಿಕೆಟ್‌ ಎನ್ನುವುದಕ್ಕೆ ಕದನ ಕುತೂಹಲ . ೨೦೧೮ರಲ್ಲಿ ಚಾಮುಂಡೇಶ್ವರಿಯಲ್ಲಿ ಸೂಲಿನ ಸೂಚನೆ ಸಿಕ್ಕ ಬೆನ್ನಲ್ಲೆ ಬಾದಾಮಿಯಲ್ಲಿ ನಿತ್ತಿದ್ದರು ಹೈವೋಲ್ಟೇಜ್‌ ಕ್ಷೇತ್ರವಾದ ಬಾದಾಮಿಯಲ್ಲಿ 67599 ಮತಗಳನ್ನು ಪಡೆದಿದ್ದ ಸಿದ್ದರಾಮಯ್ಯ ಬಿಜೆಪಿಯ ಶ್ರೀರಾಮಲು ವಿರುದ್ದ ಕೇವಲ 1696 ಮತಗಳ ಅಂತರದಿಂದ ಗೆದ್ದಿದ್ದರು. ಶ್ರೀರಾಮಲು 65903ಮತ ಪಡೆದು ಎರಡನೇ ಸ್ಥಾನದಲ್ಲಿದ್ದವರು ಹಾಗಾದರೆ ಈ ಬಾರಿ ಯಾರಿಗೆ ಟಿಕೆಟ್‌ ಎಂದು ಕಾದು ನೋಡಬೇಕಿದೆ 
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್