ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

ಸಿದ್ದರಾಮಯ್ಯ ಮಾಜಿ ಕ್ಷೇತ್ರದ ಇನ್ ಸೈಡ್ ಸ್ಟೋರಿ..ತ್ರಿಕೋನ ಕದನಕ್ಕೆ ವೇದಿಕೆಯಾಗುತ್ತಾ ಬಾದಾಮಿ ?

Published : Apr 05, 2023, 10:37 AM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ಬಾದಾಮಿ  ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.

ಐತಿಹಾಸಿಕ ಮಂದಿರಗಳು ಕೆತ್ತನೆಗಳು ಗುಹೆಗಳ ಕಾರಣದಿಂದ ಬಾದಾಮಿ ವರ್ಷವಿಡಿ ಪ್ರವಾಸಿಗರನ್ನು ಸೆಳೆಯುತ್ತದೆ , ರಾಜಕೀಯವಾಗಿಯೂ  ಬಾದಾಮಿ ಎಲ್ಲರ ಚಿತ್ತ ನೆಟ್ಟಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ  ಚಾಮುಂಡೇಶ್ವರಿ  ಕ್ಷೇತ್ರದಿಂದ  ಬಾದಾಮಿಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರು ಈ ಬಾರಿ ವರುಣಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ.  ಸಿದ್ದರಾಮಯ್ಗೆ ಬಿಜೆಪಿ ಪ್ರಭಲ ನಾಯಕ ಶ್ರೀರಾಮಲು ಜಿದ್ದಾಜಿದ್ದಿನ ಸ್ಪರ್ದೆ ಕೊಟ್ಟಿದ್ದರು. ಈ ಬಾರಿ ಉಭಯ ಪಕ್ಷಗಳಿಂದ ಇಲ್ಲಿ ಯಾರಿಗೆ ಟಿಕೆಟ್‌ ಎನ್ನುವುದಕ್ಕೆ ಕದನ ಕುತೂಹಲ . ೨೦೧೮ರಲ್ಲಿ ಚಾಮುಂಡೇಶ್ವರಿಯಲ್ಲಿ ಸೂಲಿನ ಸೂಚನೆ ಸಿಕ್ಕ ಬೆನ್ನಲ್ಲೆ ಬಾದಾಮಿಯಲ್ಲಿ ನಿತ್ತಿದ್ದರು ಹೈವೋಲ್ಟೇಜ್‌ ಕ್ಷೇತ್ರವಾದ ಬಾದಾಮಿಯಲ್ಲಿ 67599 ಮತಗಳನ್ನು ಪಡೆದಿದ್ದ ಸಿದ್ದರಾಮಯ್ಯ ಬಿಜೆಪಿಯ ಶ್ರೀರಾಮಲು ವಿರುದ್ದ ಕೇವಲ 1696 ಮತಗಳ ಅಂತರದಿಂದ ಗೆದ್ದಿದ್ದರು. ಶ್ರೀರಾಮಲು 65903ಮತ ಪಡೆದು ಎರಡನೇ ಸ್ಥಾನದಲ್ಲಿದ್ದವರು ಹಾಗಾದರೆ ಈ ಬಾರಿ ಯಾರಿಗೆ ಟಿಕೆಟ್‌ ಎಂದು ಕಾದು ನೋಡಬೇಕಿದೆ 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?